ದಕ್ಷಿಣಕ್ಕೆ ಹೋಲಿಸಿದರೆ ಉತ್ತರ ಭಾರತದಲ್ಲಿ ಈರುಳ್ಳಿ ಅಗ್ಗ
Team Udayavani, Dec 9, 2019, 10:02 PM IST
ಬೆಂಗಳೂರು: ಮಾರುಕಟ್ಟೆಗಳಲ್ಲಿ ತೀವ್ರ ಈರುಳ್ಳಿ ಕೊರೆತೆಯ ಕಾರಣದಿಂದ ದೇಶಾದ್ಯಂತ ಈರುಳ್ಳಿ ಬೆಲೆ ಗಗನಕ್ಕೇರಿದೆ. ಕೆಲವು ಕಡೆಗಳಲ್ಲಿ ಕೆ.ಜಿಯೊಂದಕ್ಕೆ 200 ರೂ.ನಿಗದಿ ಪಡಿಸಲಾಗಿದೆ. ಕೆಲವು ರಾಜ್ಯಗಳಲ್ಲಿ ದಿನವೊಂದಕ್ಕೆ 45 ರೂ.ಗಳ ಏರಿಕೆ ಕಾಣುವ ಮೂಲಕ 200 ರೂ.ಗಳ ಆಸುಪಾಸಿನಲ್ಲಿ ವ್ಯವಹಾರ ನಡೆಸಿದೆ.
ಪಶ್ಚಿಮ ಬಂಗಾಲದಲ್ಲಿ 50 ರೂ.ಗಳಿಗೆ ದೊರೆಯುತ್ತಿದ್ದ ಈರುಳ್ಳಿ 80 ರೂ.ಗೆ ಸೋಮವಾರ ಏರಿಕೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ 5 ರಿಂದ 20 ರೂ,ಗಳ ವರೆಗೆ ಏರಿಕೆಯಾಗಿದೆ. ಉತ್ತರ ಭಾರತಕ್ಕೆ ಹೋಲಿಸಿದರೆ ದಕ್ಷಿಣ ಭಾರತದಲ್ಲಿ ಈರುಳಗಳಿ ದರಗಳು ದುಬಾರಿಯಾಗಿದೆ. ಇಲ್ಲಿ ಈರುಳ್ಳಿ ದುಬಾರಿಯಾದ ಟಾಪ್ 5 ನಗರಗಳನ್ನು ಇಲ್ಲಿ ಕೊಡಲಾಗಿದೆ. ಪಣಜಿ (ಗೋವಾ) 165 ರೂ., ಕೋಯಿಕೋಡ್ (ಕೇರಳ) 160 ರೂ., ಅಂಡಾಮಾನ್ 160 ರೂ., ತಿರುವನಂತಪುರ (ಕೇರಳ) 160 ರೂ., ವಯನಾಡ್ (ಕೇರಳ) 155 ರೂ.ಗೆ ಮಾರಾಟವಾಗಿದೆ.
ಉತ್ತರ ಭಾರತದ ಕೆಲವು ನಗರಗಳಲ್ಲಿ ಈರುಳ್ಳಿ ದರ 55 ರೂ.ಗಳ ಕೆಳಗೆ ಇದೆ. ಅವುಗಳ ಪೈಕಿ ಉತ್ತರ ಪ್ರದೇಶದ ಝಾನ್ಸಿಯಲ್ಲಿ 45 ರೂ., ಚತ್ತೀಸ್ಗಢನ ಅಂಬಿಕಾಪುರದಲ್ಲಿ 50 ರೂ., ರಾಜಸ್ಥಾನದ ಉದಯ್ಪುರದಲ್ಲಿ 50 ರೂ., ಮಧ್ಯಪ್ರದೇಶದ ಗ್ವಾಲಿಯರ್ ಮತ್ತು ಸಾಗರ್ನಲ್ಲಿ 55 ರೂ.ಗಳಿಗೆ ಈರುಳ್ಳಿ ಮಾರಾಟವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ