ಜೂನ್ 3 ರಿಂದ ಮುಂಗಾರು ಆರಂಭ : ಹವಾಮಾನ ಇಲಾಖೆ
ಜೂನ್ 1ಕ್ಕೆ ಕೇರಳವನ್ನು ಪ್ರವೇಶಿಸಲಿರುವ ಮುಂಗಾರು ಮಾರುತ
Team Udayavani, May 30, 2021, 4:27 PM IST
ನವ ದೆಹಲಿ : ಜೂನ್ 3 ರಂದು ವರ್ಷದ ಮುಂಗಾರು ಮಳೆ ಆರಮಭವಾಗುವ ಸಾಧ್ಯತೆ ಇದ್ದು, ಜೂನ್ 1 ರಂದು ಕೇರಳ ಕರಾವಳಿಯನ್ನು ಮುಂಗಾರು ತಲುಪುವ ಸಾಧ್ಯತೆ ಇದೆ ಎಂದು ತಿಳಿಸದೆ ಎಂದು ಹವಾಮಾನ ಇಲಾಖೆ (ಐಎಂಡಿ) ಇಂದು(ಭಾನುವಾರ, ಮೇ.30) ತಿಳಿಸಿದೆ.
ಇದನ್ನೂ ಓದಿ : ಆ ದಿನದವರೆಗೆ ಕೊಹ್ಲಿ ತಮ್ಮ ಮಗಳ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಲ್ವಂತೆ..!
“ಜೂನ್ 1 ರಿಂದ ಮುಂಗಾರು ಮಾರುತಗಳು ಕ್ರಮೇಣ ಜಾಸ್ತಿಯಾಗಿಲಿದ್ದು, ಇದರ ಪರಿಣಾಮವಾಗಿ ಕೇರಳದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಮುಂಗಾರು ಪ್ರಾರಂಭಕ್ಕೆ ನಾಳೆ ಕೇರಳದಲ್ಲಿ ಪ್ರತಿಕೂಲವಾದ ವಾತಾವರಣ ಸೃಷ್ಟಿಯಾಗಬಹುದು ಎಂದ ಹೇಳಿದ್ದು, ದಕ್ಷಿಣದಿಂದ ಬೀಸುವ ಬಲವಾದ ಗಾಳಿಯಿಂದ ದೆಹಲಿ ಸೇರಿ.. ಈಶಾನ್ಯ ರಾಜ್ಯಗಳಲ್ಲಿ ಬಾರಿ ಪ್ರಮಾನದಲ್ಲಿ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ವರ್ಷ ವಾಡಿಕೆಯಂತೆ ಸಾಮಾನ್ಯ ಮುಂಗಾರು ಮಳೆ ಆಗಲಿದೆ ಎಂಬ ನಿರೀಕ್ಷೆ ಇರುವುದಾಗಿ ಕಳೆದ ತಿಂಗಳು ಹವಾಮಾನ ಇಲಾಖೆ ಹೇಳಿತ್ತು.
ಇದನ್ನೂ ಓದಿ : ಶಾಲೆ,ಕಾಲೇಜುಗಳ ಪಠ್ಯಕ್ರಮ : ವಿಪತ್ತು, ಸೋಂಕು ನಿರ್ವಹಣೆಯ ಪಾಠಗಳ ಸೇರ್ಪಡೆಗೆ ಒಡಿಶಾ ನಿರ್ಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು