Operation; ಎರಡೂ ಕೈ ಕಳಕೊಂಡ ಪೇಂಟರ್ ಬದುಕಲ್ಲಿ ಹೊಸ ಬೆಳಕು
ಮಿದುಳು ನಿಷ್ಕ್ರಿಯಗೊಂಡ ಮಹಿಳೆಯ ಕೈ ಜೋಡಣೆ
Team Udayavani, Mar 7, 2024, 6:25 AM IST
ಹೊಸದಿಲ್ಲಿ: ಆತ ಪೇಂಟರ್. ಅಪಘಾತದಲ್ಲಿ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದ. ಇದರಿಂದ ಆಕಾಶವೇ ಕಳಚಿ ಬಿದ್ದಂತಾಗಿತ್ತು. ಬಡತನದ ಹಿನ್ನೆಲೆಯ ಆತ ಜೀವನದ ಅಂಚಿಗೆ ಮುಖ ಮಾಡಿದ್ದ. ಆದರೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯ ವೈದ್ಯರು ಆತನ ಬಾಳಲ್ಲಿ ಹೊಸ ಬೆಳಕನ್ನು ಮೂಡಿಸಿದ್ದಾರೆ. ಇನ್ನಾತ ಮತ್ತೆ ಬಣ್ಣ ಹಚ್ಚಬಹುದು.
45 ವರ್ಷದ ಪೇಂಟರ್ 2020ರಲ್ಲಿ ನಡೆದ ರೈಲು ಅಪಘಾತದಲ್ಲಿ ತನ್ನೆರಡು ಕೈಗಳನ್ನು ಕಳೆದುಕೊಂಡಿದ್ದ. ಭವಿಷ್ಯದ ಕತ್ತಲೆಯಲ್ಲಿದ್ದ ಆತನಿಗೆ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯ ವೈದ್ಯರು ಮಹಿಳೆಯ ಎರಡು ಕೈಗಳನ್ನು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ದಕ್ಷಿಣ ದೆಹಲಿಯ ಪ್ರತಿಷ್ಠಿತ ಶಾಲೆಯೊಂದರ ಮಾಜಿ ಆಡಳಿತ ಮುಖ್ಯಸ್ಥೆ ಮೀನಾ ಮೆಹ್ತಾ ಅವರ ಮಿದುಳು ನಿಷ್ಕ್ರಿಯಗೊಂ ಡಿದ್ದರಿಂದ ಪೇಂಟರ್ಗೆ ಆಕೆಯ ಎರಡೂ ಕೈಗಳನ್ನು ಜೋಡಿಸಲಾಗಿದೆ. ಅಂಗಾಂಗ ದಾನಕ್ಕೆ ಮಹಿಳೆ ಮೊದಲೇ ಪ್ರತಿಜ್ಞೆ ಮಾಡಿದ್ದರಿಂದ ಇದು ಸಾಧ್ಯ ವಾಗಿದೆ. ಪುರುಷನಿಗೆ ಮಹಿಳೆಯ ಕೈ ಜೋಡಿಸುವ ಪ್ರಪ್ರಥಮವಾದ ಶಸ್ತ್ರಚಿಕಿ ತ್ಸೆಯನ್ನು ಆಸ್ಪತ್ರೆ ಯ ಎಲ್ಲ ವಿಭಾಗಗಳ ವೈದ್ಯರ ನೇತೃತ್ವದಲ್ಲಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ