13 ಸಾವು ಕಂಡ ತೂತುಕುಡಿ ಹಿಂಸೆ: ಇಂದು ತಮಿಳು ನಾಡು ಬಂದ್
Team Udayavani, May 25, 2018, 11:44 AM IST
ಚೆನ್ನೈ : ಹದಿಮೂರು ಅಮಾಯಕ ಜೀವಗಳನ್ನು ಬಲಿ ಪಡೆದ ತೂತುಕುಡಿ ಹಿಂಸೆಯನ್ನು ಪ್ರತಿಭಟಿಸಿ, ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರ ರಾಜೀನಾಮೆಯನ್ನು ಆಗ್ರಹಿಸಿ, ಡಿಎಂಕೆ ನೇತೃತ್ವದ ವಿರೋಧ ಪಕ್ಷಗಳು ನೀಡಿರುವ ಕರೆಯನ್ವಯ ತಮಿಳು ನಾಡಿನಲ್ಲಿ ಇಂದು ಬಂದ್ ನಡೆಯುತ್ತಿದೆ.
ಡಿಎಂಕೆ ಮತ್ತು ಮಿತ್ರ ಪಕ್ಷಗಳಾದ ಕಾಂಗ್ರೆಸ್, ಐಯುಎಂಎಲ್, ಎಂಡಿಎಂಕೆ, ವಿಸಿಕೆ, ಸಿಪಿಐ, ಸಿಪಿಎಂ ಮತ್ತು ಎಂಎಂಕೆ ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತು ನೆರೆಯ ಪುದುಚೇರಿಯಲ್ಲಿ ಪ್ರತಿಭಟನೆ, ಪ್ರದರ್ಶನ ನಡೆಸಿದವು. ರಾಜ್ಯದ ಸಿಎಂ ಕೆ ಪಳನಿಸ್ವಾಮಿ ಅವರ ರಾಜೀನಾಮೆಯನ್ನು ಆಗ್ರಹಿಸಲಾಯಿತು.
ಮಾಜಿ ಚೆನ್ನೈ ಮೇಯರ್ ಮತ್ತು ಡಿಎಂಕೆ ನಾಯಕ ಎಂ ಸುಬ್ರಮಣಿಯನ್, ಪಕ್ಷದ ರಾಜ್ಯಸಭೆ ಸಂಸದೆ ಕನಿಮೋಳಿ, ವಿಸಿಕೆ ಮುಖ್ಯಸ್ಥ ತಿರುಮವಲನ್, ಎಂಎಂಕೆ ನಾಯಕ ಎಂ ಎಚ್ ಜವಾಹಿರುಲ್ಲ ಮುಂತಾದ ನಾಯಕರು ಪ್ರತಿಭಟನ ಪ್ರದರ್ಶನದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ