ವಂದೇ ಭಾರತ್ ಸೇವೆಗೆ ವಿಪಕ್ಷಗಳಿಂದಲೂ ಬೇಡಿಕೆ
Team Udayavani, Feb 22, 2023, 7:42 AM IST
ನವದೆಹಲಿ :ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರ ಕನಸಿನ ಕೂಸು ವಂದೇ ಭಾರತ್ಗೆ ಬೇಡಿಕೆ ಹೆಚ್ಚಿದ್ದು, ಎನ್ಡಿಎಯೇತರ 14 ಸಂಸದರೂ ಸೇರಿದಂತೆ 60 ಸಂಸದರು ತಮ್ಮ ಕ್ಷೇತ್ರಗಳಿಗೆ ವಂದೇ ಭಾರತ್ ರೈಲಿನ ಸಂಪರ್ಕ ನೀಡಲು ಭಾರತೀಯ ರೈಲ್ವೆಗೆ ಮನವಿ ಮಾಡಿದ್ದಾರೆ.
ಈಗಾಗಲೇ ದೇಶದಲ್ಲಿ 10 ಮಾರ್ಗದಲ್ಲಿ ವಂದೇ ಭಾರತ್ ಪುರ್ಣ ಪ್ರಮಾಣದ ಕಾರ್ಯಾಚರಣೆ ನಡೆಯುತ್ತಿದೆ. ವಂದೇ ಭಾರತ್ ಸೇವೆಯಿಂದ ಜನರಿಗೆ ಅನುಕೂಲವಾಗುತ್ತಿದೆ. ಈ ಹಿನ್ನೆಲೆ ಸಂಸದರು ತಮ್ಮ ಕ್ಷೇತ್ರಗಳಲ್ಲೂ ವಂದೇ ಭಾರತ್ ಸೇವೆ ಕಲ್ಪಿಸಲು ಮನವಿ ಮಾಡಿದ್ದಾರೆ.
ಮನವಿ ಸಲ್ಲಿಸಿದವರಲ್ಲಿ ಬಿಜೆಪಿ ಸಂಸದರ ಸಂಖ್ಯೆ ಹೆಚ್ಚಿದ್ದು, ಎನ್ಡಿಎ ಯೇತರ ಪಕ್ಷಗಳಾದ, ಎನ್ಸಿಪಿ, ಡಿಎಂಕೆ, ಎಸ್ಪಿ, ಆಪ್, ಜೆಡಿ (ಯು),ಸಿಪಿಐಎಂ, ವೈಎಸ್ಆರ್ಸಿಪಿ ಪಕ್ಷಗಳ 14 ಸಂಸದರೂ ಕೂಡ ಮನವಿ ಮಾಡಿದ್ದಾರೆ.
ಕರ್ನಾಟಕದಿಂದ ಸಚಿವ ಪ್ರಹ್ಲಾದ್ ಜೋಶಿ ಕೂಡ ಧಾರವಾಡ ಹಾಗೂ ಬೆಂಗಳೂರಿನ ನಡುವೆ ವಂದೇ ಭಾರತ್ ಸೇವೆ ಕಲ್ಪಿಸಿಕೊಡಲು ಕೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್