‘ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ತಮಗೆ ಕಂಟಕ ಖಚಿತ ಎಂಬುದು ವಿಪಕ್ಷಗಳ ಭಯ’
Team Udayavani, Apr 11, 2019, 12:51 PM IST
ಭಾಗಲ್ಪುರ, ಬಿಹಾರ : ‘ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ತಮ್ಮ ಭ್ರಷ್ಟಾಚಾರದ ದುಕಾನ್ಗಳು ಮುಚ್ಚಿಹೋಗುತ್ತವೆ ಮತ್ತು ತಮ್ಮ ವಂಶಾಡಳಿತೆ ಕೂಡ ಕೊನೆಗೊಳ್ಳುತ್ತದೆ ಎಂಬ ಭಯದಲ್ಲಿ ಕಾಂಗ್ರೆಸ್ ನೇತೃತ್ವದ ಮಹಾ ಮಿಲಾವಟೀ ವಿರೋಧ ಪಕ್ಷಗಳು ದೇಶ್ ಬಚಾವೋ ಎಂದು ಹುಯಿಲೆಬ್ಬಿಸುತ್ತಿವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಂದು ಇಲ್ಲಿ ನಡೆದ ಚುನಾವಣಾ ರಾಲಿಯಲ್ಲಿ ಹೇಳಿದರು.
‘ವಿರೋಧ ಪಕ್ಷಗಳು ಸೇನೆಗೆ ಕೊಟ್ಟಿರುವ ವಿಶೇಷಾಧಿಕಾರವನ್ನು ಕಿತ್ತುಕೊಳ್ಳಲು ಬಯಸಿವೆ; ಹಾಗಿದ್ದರೂ ಎನ್ಡಿಎ ಸರಕಾರ ಜವಾನರಿಗೆ ಭಯೋತ್ಪಾದಕರನ್ನು ಮತ್ತು ನಕ್ಸಲರನ್ನು ಮಟ್ಟ ಹಾಕುವ ಪೂರ್ಣ ಸ್ವಾತಂತ್ರ್ಯವನ್ನು ನೀಡಿದೆ’ ಎಂದು ಮೋದಿ ಹೇಳಿದರು.
‘ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಮತ್ತೆಂದೂ ಚುನಾವಣೆಯಾಗದು, ದೇಶದಲ್ಲಿ ಸರ್ವಾಧಿಕಾರ ಬರುತ್ತದೆ ಎಂದೆಲ್ಲ ಹುಯಿಲೆಬ್ಬಿಸುವ ಮಹಾ ಮಿಲಾವಟೀ ವಿರೋಧ ಪಕ್ಷಗಳಿಗೆ ನಿಜವಾಗಿಯೂ ಇರುವ ಭಯವೆಂದರೆ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ತಮ್ಮ ಭ್ರಷ್ಟಾಚಾರದ ಮಾರ್ಗಗಳು ಮುಚ್ಚಿಹೋಗುತ್ತವೆ ಎಂಬುದೇ ಆಗಿದೆ; ಹಾಗೆಯೇ ತಮ್ಮ ವಂಶಾಡಳಿತೆಯ ರಾಜಕಾರಣವೂ ಕೊನೆಗೊಳ್ಳುತ್ತದೆ ಎಂಬ ಭೀತಿ ಅವರಿಗಿದೆ’ ಎಂದು ಮೋದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ