ಬಾಲಾಕೋಟ್ ಸಾಕ್ಷ್ಯ ಕೇಳಿ ಪೇಚಿಗೆ ಸಿಲುಕಿರುವ ವಿಪಕ್ಷ : ಜೇತ್ಲಿ
Team Udayavani, Mar 16, 2019, 1:32 PM IST
ಹೊಸದಿಲ್ಲಿ : ಬಾಲಾಕೋಟ್ ಉಗ್ರ ಶಿಬಿರಗಳ ಮೇಲಿನ ಐಎಎಫ್ ವಾಯು ದಾಳಿಗೆ ಸಾಕ್ಷ್ಯ ಕೇಳುವ ಮೂಲಕ ವಿರೋಧ ಪಕ್ಷಗಳು ತಮ್ಮ ಕಡೆಯಲ್ಲೇ ಗೊಲು ಹೊಡೆದುಕೊಂಡಿವೆ ಮತ್ತು ಆ ಮೂಲಕ ಪೇಚಿಗೆ ಸಿಲುಕಿಕೊಂಡಿವೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇತ್ಲಿ ಇಂದು ಶನಿವಾರ ಹೇಳಿದ್ದಾರೆ.
ಭಾರತೀಯ ವಾಯ ಪಡೆ ನಡೆಸಿರುವ ಸರ್ಜಿಕಲ್ ಸ್ಟೈಕ್ ಆಗಲೀ ಬಾಲಾಕೋಟ್ ವಾಯು ದಾಳಿಯಾಗಲೀ ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಬಾರದು ಎಂದವರು ಇಂಡಿಯಾ ಟಿವಿ ಕಾರ್ಯಕ್ರಮವೊಂದರಲ್ಲಿ ಹೇಳಿದರು.
ಹುತಾತ್ಮ ಸೈನಿಕರ ಫೋಟೋಗಳನ್ನು ರಾಜಕೀಯ ಪೋಸ್ಟರ್ಗಳಲ್ಲಿ ಬಳಸಬಾರದೆಂಬ ಚುನಾವಣಾ ಆಯೋಗದ ಅಭಿಪ್ರಾಯವನ್ನು ನಾನು ಪೂರ್ಣವಾಗಿ ಒಪ್ಪುತ್ತೇನೆ ಎಂದು ಜೇತ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು