ಐಎಂಎ ಗ್ರೂಪ್ ವಿರುದ್ಧ ತನಿಖೆಗೆ ಆದೇಶ
ಸಂಸತ್ತಿನಲ್ಲಿ ಕರ್ನಾಟಕ
Team Udayavani, Jul 16, 2019, 3:00 AM IST
ನವದೆಹಲಿ: ನಕಲಿ ಹೂಡಿಕೆ ಯೋಜನೆಗಳ ಮೂಲಕ ಸಾವಿರಾರು ಜನರಿಗೆ ಮೋಸ ಮಾಡಿರುವ ಬೆಂಗಳೂರಿನ ಐಎಂಎ ಗ್ರೂಪ್ನ ಜತೆಗೆ ನಂಟು ಹೊಂದಿರುವ “ಐಎಂಎಐಪಿ ಬುಲಿಯನ್ ಆ್ಯಂಡ್ ಟ್ರೇಡಿಂಗ್’ ಕಂಪನಿಯ ವಿರುದ್ಧ ತನಿಖೆ ನಡೆಸಲು ಕೇಂದ್ರ ಕಾರ್ಪೊರೇಟ್ ಸಚಿವಾಲಯ ಆದೇಶಿಸಿದೆ. ಕೇಂದ್ರ ಹಣಕಾಸು ಇಲಾಖೆಯ ಸಹಾಯಕ ಸಚಿವರಾದ ಅನುರಾಗ್ ಠಾಕೂರ್ ಅವರು, ಲೋಕಸಭೆಗೆ ಸೋಮವಾರ ಈ ವಿಷಯ ತಿಳಿಸಿದ್ದಾರೆ.
ಕರ್ನಾಟಕ ಮಾತ್ರವಲ್ಲದೆ, ಆಂಧ್ರ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ದೆಹಲಿಯಲ್ಲಿನ ಜನರಿಂದಲೂ ಹೂಡಿಕೆಗಳನ್ನು ಐಎಂಎ ಸಂಸ್ಥೆಯ ಪರವಾಗಿ ಐಎಂಎಐಪಿ ಬುಲಿಯನ್ ಆ್ಯಂಡ್ ಟ್ರೇಡಿಂಗ್ ಹೂಡಿಕೆಗಳನ್ನು ಸ್ವೀಕರಿಸಿದೆ. ಬೆಂಗಳೂರಿನಲ್ಲಿರುವ “ರಿಜಿಸ್ಟ್ರಾರ್ ಆಫ್ ಕಂಪನೀಸ್’ನ ವರದಿಯ ಆಧಾರದ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ