Smile Pinki: ಆಸ್ಕರ್ ಪ್ರಶಸ್ತಿ ವಿಜೇತ ‘ಸ್ಮೈಲ್ ಪಿಂಕಿ’ ಕಲಾವಿದೆ ಮನೆ ಕೆಡವಲು ನೋಟಿಸ್


Team Udayavani, Sep 30, 2023, 10:49 AM IST

Smile Pinki: ಆಸ್ಕರ್ ಪ್ರಶಸ್ತಿ ವಿಜೇತ ‘ಸ್ಮೈಲ್ ಪಿಂಕಿ’ ಕಲಾವಿದೆ ಮನೆ ಕೆಡವಲು ನೋಟಿಸ್

ಉತ್ತರ ಪ್ರದೇಶ: ಆಸ್ಕರ್ ಪ್ರಶಸ್ತಿ ವಿಜೇತೆ ‘ಸ್ಮೈಲ್ ಪಿಂಕಿ’ ಖ್ಯಾತಿಯ ಕಲಾವಿದೆ ಪಿಂಕಿ ಸೋಂಕರ್ ಅವರ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ ಮನೆ ಕೆಡವಲು ಅರಣ್ಯ ಇಲಾಖೆ ನೋಟಿಸ್ ನೀಡಿದೆ.

ಪಿಂಕಿಯ ಜೀವನವನ್ನು ಆಧರಿಸಿದ ಸ್ಮೈಲ್ ಪಿಂಕಿ ಸಾಕ್ಷ್ಯಚಿತ್ರವು 2008 ರಲ್ಲಿ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅಕ್ರಮ ಅಸ್ತಿ ಹೊಂದಿರುವ ವಿಚಾರವಾಗಿ ಪಿಂಕಿ ಜೊತೆಗೆ ಆ ಗ್ರಾಮದಲ್ಲಿ ವಾಸಿಸುವ ಸುಮಾರು 30 ಕುಟುಂಬಗಳಿಗೆ ಅರಣ್ಯ ಇಲಾಖೆ ನೋಟಿಸ್ ನೀಡಿದೆ.

ಪಿಂಕಿ ಮಿರ್ಜಾಪುರ ಜಿಲ್ಲೆಯ ರಾಂಪುರ ಧಾಭಿ ಗ್ರಾಮದ ನಿವಾಸಿ. ಪಿಂಕಿ ಹಾಗೂ ಇತರ ಕೆಲವು ಗ್ರಾಮಸ್ಥರು ಮನೆ ಕಟ್ಟಿಕೊಂಡಿದ್ದ ಜಮೀನು ಅರಣ್ಯ ಇಲಾಖೆಗೆ ಸೇರಿದ್ದು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಪಿಂಕಿಯ ತಂದೆ, ಮನೆ ನಿರ್ಮಾಣ ಮಾಡುವಾಗ ಈ ಜಾಗ ಅರಣ್ಯ ಇಲಾಖೆಗೆ ಸೇರಿದ್ದು ಎಂದು ಗ್ರಾಮಸ್ಥರಿಗೆ ಹೇಳಿರಲಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ ಪಿಂಕಿ ಸೋಂಕರ್ ಅವರ ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜಮೀನು ನೀಡಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಮನೆ ಕೆಡಹುವ ಕುರಿತು ನೋಟಿಸ್ ಪರಿಶೀಲಿಸಲು ಸಮಿತಿಯನ್ನು ರಚಿಸಲಾಗಿದ್ದು, ನ್ಯಾಯಯುತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಿರ್ಜಾಪುರ ಜಿಲ್ಲಾಧಿಕಾರಿ ಪ್ರಿಯಾಂಕಾ ನಿರಂಜನ್ ಹೇಳಿದ್ದಾರೆ. ತಾರ್ಕಿಕ ಮತ್ತು ನ್ಯಾಯಸಮ್ಮತ ಪರಿಹಾರದ ಮೂಲಕ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದ ಜಿಲ್ಲಾಧಿಕಾರಿ, ಯಾರಿಗೂ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸವಂತೆ ಕಂದಾಯ ಹಾಗೂ ಅರಣ್ಯ ಇಲಾಖೆಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: Viral: ಶಾಲೆಯಲ್ಲೇ ಶಿಕ್ಷಕಿಯರ ರೀಲ್ಸ್, ವಿದ್ಯಾರ್ಥಿಗಳು ಶೇರ್ ಮಾಡಬೇಕಂತೆ, ಇಲ್ಲದಿದ್ದರೆ…

ಟಾಪ್ ನ್ಯೂಸ್

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-weewqeq

Gadag; ಮತದಾನದ ಮುನ್ನಾ ದಿನ ಬಸ್‌ಗಳು ಫುಲ್ ರಶ್: ಜನರ ಪರದಾಟ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

1-wqewqewqe

Hubli: ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

suicide (2)

Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ

1-qeewqewqe

Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.