ಭಾರತೀಯರ ಪ್ರಾಣದ ಜೊತೆ ಪಾಕ್ T-20 ಆಡುತ್ತಿದೆ : ಕೇಂದ್ರದ ವಿರುದ್ಧ ಓವೈಸಿ ವಾಗ್ದಾಳಿ  


Team Udayavani, Oct 19, 2021, 7:00 PM IST

gvhfghftyt

ನವದೆಹಲಿ : ಎಐಎಮ್‍ಐಎಮ್‍ನ ಮುಖ್ಯಸ್ಥ ಹಾಗೂ ಸಂಸದ ಅಸಾವುದ್ದೀನ್ ಓವೈಸಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಓವೈಸಿ, ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯವಾಗಿ ಎರಡು ವಿಷಯಗಳ ಬಗ್ಗೆ ಮಾತನಾಡುತ್ತಿಲ್ಲ. ದೇಶದಲ್ಲಿ ದಿನದಿಂದ ದಿನಕ್ಕೆ ಇಂಧನ ತೈಲ ಬೆಲೆ ಹೆಚ್ಚುತ್ತಿದೆ. ಹಾಗೂ ದೇಶದ ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಪಕ್ಕದಲ್ಲಿ ಚೀನಾ ಸೇನೆ ನೆಲೆಯೂರಿದೆ. ಈ ಎರಡು ವಿಷಗಳ ಬಗ್ಗೆ ಮೋದಿಯವರು ಯಾಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಓವೈಸಿ, ಮೋದಿಯವರು ಚೀನಾ ವಿರುದ್ಧ ಮಾತನಾಡಲು ಹೆದರುತ್ತಿದ್ದಾರೆ ಎಂದು ಕುಟುಕಿದ್ದಾರೆ. ಪ್ರತಿ ದಿನ ಲೀಟರ್ ಗೆ 35 ಪೈಸೆಯಂತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚುತ್ತಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನೂರು ರೂಪಾಯಿಯ ಗಡಿ ದಾಡಿದೆ. ಮೋದಿ ಮಾತ್ರ ಮೌನಿಯಾಗಿದ್ದಾರೆ ಎಂದು ಓವೈಸಿ ಟೀಕಿಸಿದ್ದಾರೆ.

ಇನ್ನು ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಹುತಾತ್ಮರಾಗುತ್ತಿರುವ ಯೋಧರ ಬಗ್ಗೆ ಮಾತನಾಡಿರುವ ಓವೈಸಿ, ಜಮ್ಮು ಕಾಶ್ಮೀರದಲ್ಲಿ 9 ಜನ ಯೋಧರು ಪ್ರಾಣ ತ್ಯಾಗ ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಭಾರತವು ಅಕ್ಟೋಬರ್ 24 ರಂದು ಪಾಕ್ ಜೊತೆ ಟಿ-20 ಆಟವಾಡಲು ಸಿದ್ಧವಾಗಿದೆ. ನಮ್ಮ ಸೈನಿಕರು ಹುತಾತ್ಮರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪಾಕ್ ಜೊತೆ ಟಿ-20 ಪಂದ್ಯ ಬೇಕಾ ? ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಪ್ರತಿ ದಿನ ಭಾರತೀಯ ಪ್ರಾಣದ ಜೊತೆ 20-20 ಆಡುತ್ತಿದೆ ಎಂದಿದ್ದಾರೆ ಓವೈಸಿ.

ಟಾಪ್ ನ್ಯೂಸ್

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

dhawan

’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್

hiremutt

ಹಾವೇರಿ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಕ್ರೋಶ; ಪಕ್ಷ ತೊರೆದ ಜಿಲ್ಲಾ ಅಧ್ಯಕ್ಷ!

tdy-13

ಥಿಯೇಟರ್‌ ಬಳಿಕ ಓಟಿಟಿಯಲ್ಲಿ ʼಕಬ್ಜʼ ಅಬ್ಬರಕ್ಕೆ ಡೇಟ್‌ ಫಿಕ್ಸ್? :‌ ರಿಲೀಸ್‌ ಡೇಟ್‌ ವೈರಲ್

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

TDY-12

ಜೆಡಿಎಸ್‌ ಭದ್ರಕೋಟೆಗೆ ಮೂರು ಬಾಗಿಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟ ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ; ಕಾನೂನು ಪದವೀಧರೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

ಉದ್ಯೋಗ ಖಾತ್ರಿ ಕೂಲಿ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ನಿರ್ಧಾರ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

dambula

ಇಡಬ್ಲೂಎಸ್ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರಕಾರದಿಂದ ನಿರ್ಲಕ್ಷ್ಯ: ಹನುಮಂತ ಡಂಬಳ

3—harapanahalli

ಹರಪನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್‌

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

dhawan

’20 ವರ್ಷಗಳ ಹಿಂದೆ ನನಗೆ ಅರಿವಿರಲಿಲ್ಲ…’; ಮರು ಮದುವೆ ಬಗ್ಗೆ ಮಾತನಾಡಿದ ಶಿಖರ್ ಧವನ್

tdy-15

ಕ್ಷೇತ್ರದ ಅಭಿವೃದ್ಧಿಗೆ ಸಂಕಲ್ಪ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.