“ನಮ್ಮ ಮಾತಿಗೀಗ ವಿಶ್ವ ಮಾನ್ಯತೆ’; ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

ಸೋಂಕಿನ ಅವಧಿಯಲ್ಲಿ ಮಾಧ್ಯಮಗಳ ಪಾತ್ರದ ಬಗ್ಗೆ ಶ್ಲಾಘನೆ; ಟೀಕೆಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ದೃಢ

Team Udayavani, Sep 9, 2020, 6:30 AM IST

“ನಮ್ಮ ಮಾತಿಗೀಗ ವಿಶ್ವ ಮಾನ್ಯತೆ’; ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

ಹೊಸದಿಲ್ಲಿ: ಜಗತ್ತಿನಲ್ಲಿ ಇತ್ತೀಚಿನ ದಿನಗಳಲ್ಲಿ ಭಾರತದ ವಸ್ತುಗಳಿಗೆ ಹೆಚ್ಚಿನ ಮಹತ್ವ ಇರುವಂತೆಯೇ ನಮ್ಮ ಮಾತುಗಳಿಗೂ ಮಹತ್ವ ಸಿಗುತ್ತಿದೆ. ಈಗ ಇಡೀ ವಿಶ್ವವೇ ನಮ್ಮತ್ತ ಗಮನ ಹರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪತ್ರಿಕಾ ಸಮೂಹ ಸಂಸ್ಥೆಯ ಅಧ್ಯಕ್ಷ ಗುಲಾಬ್‌ ಕೊಠಾರಿ ಅವರು ಬರೆದಿರುವ ಎರಡು ಪುಸ್ತಕಗಳನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಂಗಳವಾರ ಬಿಡುಗಡೆ ಮಾಡಿದ ಸಂದರ್ಭದಲ್ಲಿ ಮೋದಿ ಈ ಮಾತುಗಳನ್ನಾಡಿದ್ದಾರೆ.

ದೇಶದ ಮಾಧ್ಯಮ ಸಂಸ್ಥೆಗಳು ಕೊರೊನಾ ಪರಿಸ್ಥಿತಿಯಲ್ಲಿ ಜನರ ಅಗತ್ಯ-ಕಷ್ಟಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿವೆ ಎಂದು ಶ್ಲಾ ಸಿದ್ದಾರೆ. ನಮ್ಮ ಪತ್ರಿಕೆಗಳು ಮತ್ತು ನಿಯತಕಾಲಿಕಗಳಿಗೆ ಜಾಗತಿಕ ಮಾನ್ಯತೆ ಅಗತ್ಯ. ಡಿಜಿಟಲ್‌ ಯುಗದಲ್ಲಿ ಜಗತ್ತಿನ ಮೂಲೆಗಳಿಗೆ ನಾವು ತಲುಪಬೇಕಾಗಿದೆ. ಜಗತ್ತಿನ ಇತರ ಭಾಗಗಳಲ್ಲಿ ಇರುವಂತೆ ಭಾರತೀಯ ಸಂಸ್ಥೆಗಳೂ ಪ್ರಶಸ್ತಿ ಕೊಡುವಂತೆ ಆಗಬೇಕು ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳು ಪ್ರಭಾವ ವೃದ್ಧಿಸಿಕೊಳ್ಳುತ್ತಿರುವ ಸಂದರ್ಭದಲ್ಲಿ ಮಾಧ್ಯಮಗಳ ಬಗ್ಗೆ ಟೀಕೆಗಳೂ ವ್ಯಕ್ತವಾಗುತ್ತಿವೆ. ಪ್ರತಿಯೊಬ್ಬರೂ ಟೀಕೆಗಳಿಂದ ಕಲಿಯಬೇಕಾದ ಅಂಶವಿದೆ. ಇದರಿಂದಾಗಿಯೇ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಗೊಳ್ಳುತ್ತದೆ ಎಂದಿದ್ದಾರೆ ಮೋದಿ.

ಕೊಠಾರಿಯವರು ಬರೆದ ಸಂವಾದ ಉಪನಿಷತ್‌ ಮತ್ತು ಅಕ್ಷರ ಯಾತ್ರಾ ಎಂಬ ಪುಸ್ತಕಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ನರೇಂದ್ರ ಮೋದಿ, ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಇದೊಂದು ಶ್ಲಾಘನೀಯ ಪ್ರಯತ್ನ. ಗೂಗಲ್‌ ಗುರುವನ್ನೇ ಸರ್ವಶ್ರೇಷ್ಠವೆಂದು ನಂಬಿರುವ ಹಾಲಿ ದಿನಮಾನಗಳ ಯುವಕರು ಈ ಪುಸ್ತಕಗಳನ್ನು ಓದಲಿದ್ದಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.