ಮಸೀದಿಯಲ್ಲಿ ಇಫ್ತಾರ್ ಆಹಾರ ಸೇವಿಸಿದ ಬಳಿಕ 100 ಕ್ಕೂ ಅಧಿಕ ಮಂದಿ ಅಸ್ವಸ್ಥ; ಕೆಲವರು ಗಂಭೀರ
Team Udayavani, Mar 26, 2023, 1:21 PM IST
ಕೋಲ್ಕತ್ತಾ: ಉಪವಾಸದ ಇಫ್ತಾರ್ ನಲ್ಲಿ ಆಹಾರ ಸೇವಿಸಿ ನೂರಕ್ಕೂ ಹೆಚ್ಚಿನ ಮಂದಿ ಅಸ್ವಸ್ಥರಾಗಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದಲ್ಲಿ ನಡೆದಿರುವುದು ವರದಿಯಾಗಿದೆ.
ಕುಲ್ತಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಪಖಿರಾಲಯ ಗ್ರಾಮದ ಮಸೀದಿಯಲ್ಲಿ ಇಫ್ತಾರ್ (ಉಪವಾಸ ಬಿಡುವ) ನಲ್ಲಿ ಆಹಾರವನ್ನು ಸೇವಿಸಿದ್ದಾರೆ. ಇದಾದ ಬಳಿಕ ಅನೇಕರಿಗೆ ಹೊಟ್ಟೆ ನೋವು ಹಾಗೂ ವಾಂತಿ ಆಗಿದೆ. ನೂರಕ್ಕೂ ಅಧಿಕ ಮಂದಿಗೆ ಈ ರೀತಿಯಾಗಿದ್ದು ಜಿಲ್ಲೆಯ ನಾನಾ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.
ಕೆಲವು ಜನ ಉಪವಾಸ ಬಿಡುವ ವೇಳೆ ಆಹಾರ ಸೇವಿಸಿ ನನ್ನ ಜನ ಕ್ಲಿನಿಕ್ ಗೆ ಬಂದಿದ್ದಾರೆ. ಹೊಟ್ಟೆ ನೋವು ಹಾಗೂ ವಾಂತಿ ಆಗುತ್ತಿದೆ ಎಂದು ಹೇಳಿದ್ದಾರೆ. ಪರೀಕ್ಷಿಸಿದ ಬಳಿಕ ಇಫ್ತಿಯಾರ್ ಆಹಾರದಲ್ಲಿ ಫುಡ್ ಪಾಯ್ಸನ್ ಆಗಿರುವುದು ಗೊತ್ತಾಗಿದೆ ಎಂದು ಡಾ. ಹೊರಿಸಧನ್ ಮೊಂಡಲ್ ಹೇಳಿದ್ದಾರೆ.
ಈ ಬಗ್ಗೆ ಅಸ್ವಸ್ಥಗೊಂಡಿರುವ ವ್ಯಕ್ತಿಯೊಬ್ಬರ ಪತ್ನಿ ನರೇಂದ್ರಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ