ಪ್ರಸಕ್ತ ವರ್ಷ ಮಳೆಗೆ 1,600 ಬಲಿ
Team Udayavani, Oct 2, 2019, 5:29 AM IST
ಹೊಸದಿಲ್ಲಿ: ಕಳೆದ 25 ವರ್ಷಗಳಿಗೆ ಹೋಲಿಸಿದರೆ ದೇಶವು ಈ ಬಾರಿ ಅತ್ಯಧಿಕ ಮಳೆಯನ್ನು ಕಂಡಿದ್ದು, ಜೂನ್ನಿಂದ ಈವರೆಗೆ ದೇಶಾದ್ಯಂತ 1600ಕ್ಕೂ ಹೆಚ್ಚು ಮಂದಿ ಮಳೆ, ಪ್ರವಾಹ ಸಂಬಂಧಿ ಘಟನೆಗಳಿಗೆ ಬಲಿಯಾಗಿದ್ದಾರೆ ಎಂದು ಸರ್ಕಾರದ ಅಂಕಿಅಂಶ ತಿಳಿಸಿದೆ. 50 ವರ್ಷಗಳ ಸರಾಸರಿಗೆ ಹೋಲಿಸಿದರೆ ಪ್ರಸಕ್ತ ಜೂನ್ನಿಂದ ಸೆಪ್ಟೆಂಬರ್ ಅವಧಿಗೆ ಶೇ.10ರಷ್ಟು ಹೆಚ್ಚುವರಿ ಮಳೆ ಬಿದ್ದಿದೆ. ಬಿಹಾರ, ಉತ್ತರಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈಗಲೂ ಮಳೆಯಾಗುತ್ತಿದ್ದು, ಪ್ರಸಕ್ತ ಮಳೆಗಾಲದ ಅವಧಿ ಅಕ್ಟೋಬರ್ವರೆಗೂ ವಿಸ್ತರಿಸಿದೆ ಎಂದೂ ದತ್ತಾಂಶಗಳು ಹೇಳಿವೆ. ಕಳೆದ ಶುಕ್ರವಾರದಿಂದ ಈವರೆಗೆ ಬಿಹಾರ ಮತ್ತು ಉ.ಪ್ರದೇಶದಲ್ಲಿ 144 ಮಂದಿ ಬಲಿಯಾಗಿ ದ್ದಾರೆ. ಈ ರಾಜ್ಯಗಳಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯ ಚುರುಕುಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್