3 ವರ್ಷಗಳಿಂದ ಮಕ್ಕಳನ್ನು ದತ್ತು ಪಡೆಯಲು ಕಾಯುತ್ತಿದ್ದಾರೆ 16,000 ನಿರೀಕ್ಷಿತ ಪೋಷಕರು


Team Udayavani, Jul 3, 2022, 4:14 PM IST

19child-adoption

ನವದೆಹಲಿ: ಕಳೆದ 3 ವರ್ಷಗಳಿಂದ ಮಗುವನ್ನು ದತ್ತು ತೆಗೆದುಕೊಳ್ಳಲು 16,000 ಕ್ಕೂ ಹೆಚ್ಚು ನಿರೀಕ್ಷಿತ ಪೋಷಕರು ಕಾಯುತ್ತಿದ್ದಾರೆ ಎನ್ನುವುದು ವರದಿಯೊಂದರ ಅಂಕಿಅಂಶದಲ್ಲಿ ತಿಳಿದು ಬಂದಿದೆ.

ಮಕ್ಕಳ ಸಂಖ್ಯೆ ಕಡಿಮೆಯಾಗಿರುವುದರಿಂದ ದತ್ತು ಪಡೆಯಲು ಲಭ್ಯತೆ ಕಡಿಮೆಯಾಗಿದೆ. ಹೀಗಾಗಿ 16,000 ಕ್ಕೂ ಹೆಚ್ಚು ನಿರೀಕ್ಷಿತ ಪೋಷಕರು ದತ್ತು ಪಡೆಯಲು ಮೂರು ವರ್ಷಗಳಿಂದ ಕಾಯುತ್ತಿದ್ದಾರೆ.

ಸೆಂಟ್ರಲ್ ಅಡಾಪ್ಷನ್ ರಿಸೋರ್ಸ್ ಅಥಾರಿಟಿ (ಸಿಎಆರ್‌ಎ) ಅಧಿಕಾರಿಗಳು ಹಂಚಿಕೊಂಡ ಮಾಹಿತಿಯ ಪ್ರಕಾರ, 28,501 ನಿರೀಕ್ಷಿತ ಪೋಷಕರು ಮಗುವನ್ನು ದತ್ತು ಪಡೆಯಲು ಸರತಿ ಸಾಲಿನಲ್ಲಿದ್ದು, ಅವರಲ್ಲಿ, ಮೂರು ವರ್ಷಗಳ ಹಿಂದಿನ ಅಧ್ಯಯನ ವರದಿಗಳ ಪ್ರಕಾರ 16,155 ನಿರೀಕ್ಷಿತ ಪೋಷಕರು ಇನ್ನೂ ದತ್ತು ಪಡೆಯಲು ಸರದಿಯಲ್ಲಿ ಕಾಯುತ್ತಿದ್ದಾರೆ ಎಂದು ಅಂಕಿಅಂಶಗಳು ತಿಳಿಸಿವೆ.

ಜೂನ್ 28 ರ ಹೊತ್ತಿಗೆ, ವಿಶೇಷ ಅಗತ್ಯವುಳ್ಳ 1,380 ಸೇರಿದಂತೆ 3,596 ಮಕ್ಕಳನ್ನು ಕಾನೂನುಬದ್ಧವಾಗಿ ದತ್ತು ಪಡೆಯಬಹುದಾಗಿದೆ.

“ದತ್ತು ಪಡೆಯಲು ಸರಾಸರಿ ಕಾಯುವ ಅವಧಿ 2 ರಿಂದ 2.5 ವರ್ಷಗಳು ಮತ್ತು ನಂತರ ದತ್ತು ಪಡೆಯಲು ಕಾನೂನುಬದ್ಧವಾಗಿ ಮುಕ್ತವಾಗಿರುವ ಕೆಲವೇ ಕೆಲವು ಮಕ್ಕಳು ಇದ್ದು, ಇದರಿಂದಾಗಿ ದತ್ತು ಪಡೆಯಲು ಮಕ್ಕಳನ್ನು ಹುಡುಕುವುದು ಭವಿಷ್ಯದ ಪೋಷಕರಿಗೆ ಮತ್ತಷ್ಟು ಕಷ್ಟಕರವಾಗಿದೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ:ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು

ಅಧಿಕೃತ ಮಾಹಿತಿಯ ಪ್ರಕಾರ, 2,971 ಮಕ್ಕಳು ಸ್ಪೆಷಲ್‌ ಅಡಾಪ್ಷನ್ ಏಜೆನ್ಸಿಗಳಲ್ಲಿ ವಾಸಿಸುತ್ತಿದ್ದಾರೆ, ಅವರು “ದತ್ತು ಸ್ವೀಕಾರಾರ್ಹವಲ್ಲ” ಎಂಬ ವರ್ಗದ ಅಡಿಯಲ್ಲಿ ಬರುತ್ತಾರೆ ಆದರೆ ವಿಶೇಷ ದತ್ತು ಕೇಂದ್ರದಲ್ಲಿ ಒಟ್ಟು ಸುಮಾರು 7,000 ಮಕ್ಕಳಿದ್ದಾರೆ.

“ದತ್ತು ಸ್ವೀಕಾರ ಮಾಡಲಾಗದ ವರ್ಗದ ಅಡಿಯಲ್ಲಿ ಬರುವ ಮಕ್ಕಳು ದತ್ತು ತೆಗೆದುಕೊಳ್ಳಲು ಜೈವಿಕ ಪೋಷಕರು ಒಪ್ಪಿಗೆ ನೀಡದ ಮಕ್ಕಳು ಆದರೆ ಪೋಷಕರು ತಮ್ಮ ಮಗುವನ್ನು ಬೆಂಬಲಿಸಲು ಮತ್ತು ಆರೈಕೆ ಮಾಡಲು ಸಾಧ್ಯವಾಗದ ಕಾರಣ ಅವರನ್ನು ಚೈಲ್ಡ್‌ ಕೇರ್‌ ಹೋಮ್ಸ್‌ನಲ್ಲಿ ಇರಿಸಲಾಗುತ್ತದೆ. ಒಂದು ಮಗು ಐದು ವರ್ಷಕ್ಕಿಂತ ಮೇಲ್ಪಟ್ಟಿದ್ದರೆ, ಅವರನ್ನು ದತ್ತು ಪಡೆಯಲು ಮೊದಲು ಅವರ ಒಪ್ಪಿಗೆ ಕೂಡ ಅಗತ್ಯವಿದೆ, ”ಎಂದು ಇನ್ನೊಬ್ಬ ಅಧಿಕಾರಿ ವಿವರಿಸಿದ್ದಾರೆ.

ಮೊದಲು, ದತ್ತು ಪ್ರಕ್ರಿಯೆಗಳು ನ್ಯಾಯಾಲಯಗಳ ವ್ಯಾಪ್ತಿಯಲ್ಲಿತ್ತು. ಕಳೆದ ಸಂಸತ್ತಿನ ಅಧಿವೇಶನದಲ್ಲಿ, ಸಂಸದೀಯ ಸಮಿತಿಯು ದೇಶದಲ್ಲಿ ದತ್ತು ಪ್ರಕ್ರಿಯೆಯನ್ನು ಸರಳಗೊಳಿಸುವಂತೆ ಶಿಫಾರಸು ಮಾಡಿದೆ ಮತ್ತು ದತ್ತು ಪ್ರಕ್ರಿಯೆಗೆ ಮಾರ್ಗದರ್ಶನ ನೀಡುವ ವಿವಿಧ ನಿಯಮಗಳ ಬಗ್ಗೆ ನಿಕಟವಾದ ಮರುಪರಿಶೀಲನೆಯ ಅಗತ್ಯವನ್ನು ಒತ್ತಿಹೇಳಿತ್ತು.

ಅಲ್ಲದೆ, ಕಳೆದ ವರ್ಷ ಸರ್ಕಾರವು ಜುವೆನೈಲ್ ಜಸ್ಟೀಸ್ ಆಕ್ಟ್ ಅನ್ನು ತಿದ್ದುಪಡಿ ಮಾಡಿತ್ತು, ಅದರ ಅಡಿಯಲ್ಲಿ ದೇಶದಲ್ಲಿ ದತ್ತು ಪ್ರಕ್ರಿಯೆಗಳನ್ನು ವೇಗಗೊಳಿಸಲು ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ಮತ್ತು ಜವಾಬ್ದಾರಿಗಳನ್ನು ನೀಡಲಾಗಿತ್ತು.

ದತ್ತು ಪ್ರಕ್ರಿಯೆಯನ್ನು ಸರಳಗೊಳಿಸುವುದರ ಬದಲು ಹೆಚ್ಚು ಕಾನೂನಾತ್ಮಕ ಬದಲಾವಣೆಗಳು ಅಗತ್ಯವಿದೆ ಎಂದು ಮಕ್ಕಳ ಹಕ್ಕಗಳ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.