ಪ್ರತಿಭಟನಾ ಸಭೆಗೆ ಮುನ್ನ 70 ಜೆಕೆಎನ್ಪಿಪಿ ಕಾರ್ಯಕರ್ತರು ವಶಕ್ಕೆ
Team Udayavani, Mar 8, 2018, 3:57 PM IST
ಜಮ್ಮು : ಎಂಟು ವರ್ಷ ಪ್ರಾಯದ ಬಾಲಕಿಯ ಅಪಹರಣ ಮತ್ತು ಹತ್ಯೆಯ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆಂದು ಆಗ್ರಹಿಸಿ ಪ್ರತಿಭಟನಾ ಸಭೆ ನಡೆಸಲಿದ್ದ ಜಮ್ಮು ಕಾಶ್ಮೀರ ನ್ಯಾಶನಲ್ ಪ್ಯಾಂಥರ್ ಪಾರ್ಟಿ (ಜೆಕೆಎನ್ಪಿಪಿ) ಯ 70ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ಇಂದು ಗುರುವಾರ ವಶಕ್ಕೆ ತೆಗೆದುಕೊಂಡರು.
ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿರುವ ಈ ಕಾರ್ಯಕರ್ತರನ್ನು ಕಠುವಾ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿದೆ.
ಕಳೆದ ಜನವರಿ 23ರಂದು ಸರಕಾರ ಬಾಲಕಿ ಹತ್ಯೆ ಕುರಿತ ಕೇಸನ್ನು ರಾಜ್ಯದ ಪೊಲೀಸ್ ಕ್ರೈಮ್ ಬ್ರಾಂಚಿಗೆ ವಹಿಸಿಕೊಟ್ಟಿತ್ತು. ಬಾಲಕಿಯ ಅಪಹರಣ ಮತ್ತು ಹತ್ಯೆಯಲ್ಲಿ ಶಾಮೀಲಾದ ಆರೋಪದ ಮೇಲೆ ಕಳೆದ ಫೆಬ್ರವರಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!