ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ BJP ಅಧ್ಯಾದೇಶ ತರಲಿ: ಓವೈಸಿ
Team Udayavani, Oct 29, 2018, 7:06 PM IST
ಹೊಸದಿಲ್ಲಿ : ಆಳುವ ಭಾರತೀಯ ಜನತಾ ಪಕ್ಷಕ್ಕೆ ತಾಕತ್ತಿದ್ದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅದು ಅಧ್ಯಾದೇಶವನ್ನು ತರಲಿ ಎಂದು ಎಐಎಂಐಎಂ ಮುಖ್ಯಸ್ಥ, ಹೈದರಾಬಾದ್ ಸಂಸದ, ಅಸಾದುದ್ದೀನ್ ಓವೈಸಿ ಚ್ಯಾಲೆಂಜ್ ಹಾಕಿದ್ದಾರೆ.
ಬಿಜೆಪಿ ಅಂತಹ ಕೆಲಸವನ್ನು ಮಾಡಿತೆಂದರೆ ಅದು ಸಂವಿಧಾನ ವಿರೋಧಿ ಕೃತ್ಯವಾಗುತ್ತದೆ ಎಂಬ ಎಚ್ಚರಿಕೆಯನ್ನು ಕೂಡ ಓವೈಸಿ ನೀಡಿದರು.
2019ರ ಜನವರಿಯ ವರೆಗೆ ಅಯೋಧ್ಯಾ ರಾಮ ಜನ್ಮಭೂಮಿ ಕೇಸನ್ನು ಮುಂದೂಡಿರುವ ಸುಪ್ರೀಂ ಕೋರ್ಟಿನ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು ಎಂದು ಓವೈಸಿ ಹೇಳಿದರು.
ಬಿಜೆಪಿ ನಾಯಕರು ಹೇಳಿದಂತೆ ಈ ದೇಶ ನಡೆಯುವುದಿಲ್ಲ; ಈ ದೇಶ ವೆಟಿಕನ್ ಅಲ್ಲ; ಸೌದಿಯೂ ಅಲ್ಲ ಎಂದು ಓವೈಸಿ ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ