2014ರ ಓವೈಸಿ ದ್ವೇಷದ ಭಾಷಣ, ತನಿಖೆಗೆ ದಿಲ್ಲಿ ಕೋರ್ಟ್ ಆದೇಶ
Team Udayavani, Jan 29, 2019, 10:30 AM IST
ಹೊಸದಿಲ್ಲಿ : ಎಐಎಂಐಎಂ ಪಕ್ಷದ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ರಾಗಿರುವ ಅಸಾದುದ್ದೀನ್ ಓವೈಸಿ ಅವರು 2014ರಲ್ಲಿ ನರೇಂದ್ರ ಮೋದಿ ವಿರುದ್ಧ ಮಾಡಿದ್ದರೆನ್ನಲಾದ ದ್ವೇಷದ ಕಿಚ್ಚು ಹಚ್ಚುವ ಭಾಷಣದ ಬಗ್ಗೆ ತನಿಖೆ ನಡೆಸುವಂತೆ ದಿಲ್ಲಿಯ ಕರ್ಕರಡೂಮಾ ನ್ಯಾಯಾಲಯ ಆದೇಶಿಸಿದೆ.
ದಿಲ್ಲಿ ಪೊಲೀಸರ ಮುಚ್ಚುಗಡೆ ವರದಿ ವಿರುದ್ಧ ಸಲ್ಲಿಸಲಾಗಿದ್ದ ಮನವಿಯನ್ನು ಆಲಿಸಿದ ನ್ಯಾಯಾಲಯ ಪ್ರಕರಣದ ತನಿಖೆಗೆ ಆದೇಶಿಸಿತು.
ಸಮಾಜಸೇವಾ ಕಾರ್ಯಕರ್ತ ಮತ್ತು ಅರ್ಚಕರಾಗಿರುವ ದೂರುದಾರ ಅಜಯ್ ಗೌತಮ್ ಅವರು ಹೈದರಾಬಾದ್ ಸಂಸದ ಓವೈಸಿ ಅವರ ದ್ವೇಷದ ಭಾಷಣದ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಓವೈಸಿ ಭಾಷಣದ ಲೇಖನ ಆನ್ಲೈನ್ನಲ್ಲಿ ಪ್ರಕಟವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು