![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ
Team Udayavani, May 26, 2024, 9:11 PM IST
![1-aaaa](https://www.udayavani.com/wp-content/uploads/2024/05/1-aaaa-3-620x392.jpg)
ಹೊಸದಿಲ್ಲಿ: ಆಸ್ಪತ್ರೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ಏಳು ನವಜಾತ ಶಿಶುಗಳು ಸಾವನ್ನಪ್ಪಿದ ಕೆಲವೇ ಗಂಟೆಗಳ ನಂತರ ದೆಹಲಿ ಪೊಲೀಸರು ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲಕ ಮತ್ತು ವೈದ್ಯರನ್ನು ಭಾನುವಾರ ಬಂಧಿಸಿದ್ದಾರೆ.
ಪೂರ್ವ ದೆಹಲಿಯ ವಿವೇಕ್ ವಿಹಾರ್ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲಕ ಡಾ.ನವೀನ್ ಖಿಚಿ ಮತ್ತು ಘಟನೆಯ ಸಮಯದಲ್ಲಿ ಆಸ್ಪತ್ರೆಯ ಪಾಳಿಯಲ್ಲಿದ್ದ ಡಾ.ಆಕಾಶ್ (25) ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಹೃದಯ ವಿದ್ರಾವಕ ಘಟನೆಯ ನಂತರ ಆಸ್ಪತ್ರೆಯ ಮಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.ಪ್ರಧಾನಿ ಕಾರ್ಯಾಲಯವು ಏಳು ಶಿಶುಗಳನ್ನು ಕಳೆದುಕೊಂಡ ಸಂತ್ರಸ್ತ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ. ಮತ್ತು ಗಾಯಗೊಂಡ ಶಿಶುಗಳ ಕುಟುಂಬಕ್ಕೆ 50,000 ರೂ. ಪರಿಹಾರವನ್ನು ಘೋಷಿಸಿದೆ.
‘ಘಟನೆ ಹೃದಯವಿದ್ರಾವಕವಾಗಿದೆ. ಅಮಾಯಕ ಮಕ್ಕಳನ್ನು ಕಳೆದುಕೊಂಡವರ ಜತೆ ನಾವೆಲ್ಲರೂ ನಿಂತಿದ್ದೇವೆ. ಘಟನಾ ಸ್ಥಳದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ಸರ್ಕಾರ ಮತ್ತು ಆಡಳಿತ ಅಧಿಕಾರಿಗಳು ನಿರತರಾಗಿದ್ದಾರೆ. ಘಟನೆಗೆ ಕಾರಣಗಳ ಕುರಿತು ತನಿಖೆ ನಡೆಸಲಾಗುತ್ತಿದ್ದು, ಈ ನಿರ್ಲಕ್ಷ್ಯಕ್ಕೆ ಕಾರಣರಾದವರನ್ನು ಬಿಡುವುದಿಲ್ಲ’ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಕ್ಸ್ ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.