ತಮಿಳುನಾಡು ಮಾಜಿ ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಪತ್ನಿ ನಿಧನ
Team Udayavani, Sep 1, 2021, 9:30 PM IST
ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ.ಪನ್ನೀರ್ಸೆಲ್ವಂ ಅವರ ಪತ್ನಿ ವಿಜಯಲಕ್ಷ್ಮೀ (66) ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ.
ಕೆಲ ದಿನಗಳಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಕೊನೆಯುಸಿರೆಳೆದಿದ್ದಾರೆ ಎಂದು ಮೆಡಿಕಲ್ ಬುಲೆಟಿನ್ನಲ್ಲಿ ತಿಳಿಸಿದೆ.
ಉಚ್ಛಾಟಿತ ಎಐಎಡಿಎಂಕೆ ನಾಯಕಿ ವಿ ಕೆ ಶಶಿಕಲಾ,ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಜಲಸಂಪನ್ಮೂಲ ಸಚಿವ ದೊರೈಮುರುಗನ್, ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಸೇರಿದಂತೆ ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಜಯಲಕ್ಷ್ಮೀ ಅವರ ಅಂತ್ಯಕ್ರಿಯೆ ಗುರುವಾರ ಥೇನಿ ಜಿಲ್ಲೆಯ ಪೆರಿಯಕುಳಂ ಎಂಬಲ್ಲಿ ನಡೆಯಲಿದೆ.
ಇದನ್ನೂ ಓದಿ:ಬಾಲಿವುಡ್ ನಟಿ ಸಾಯಿರಾ ಬಾನುಗೆ ಐಸಿಯುನಲ್ಲಿ ಚಿಕಿತ್ಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ