“ಪದ್ಮಾವತಿ’ಯನ್ನು”ಶೂರ್ಪನಖೀ’ ಮಾಡುವ ಬೆದರಿಕೆ
Team Udayavani, Nov 17, 2017, 7:25 AM IST
ನವದೆಹಲಿ: ಶೀಘ್ರದಲ್ಲೇ ಬಿಡುಗಡೆಗೊಳ್ಳುತ್ತಿರುವ “ಪದ್ಮಾವತಿ’ ವಿರುದ್ಧ ಪ್ರತಿಭಟನೆ ಹಮ್ಮಿ ಕೊಂಡಿರುವ ರಾಜಸ್ಥಾನದ ಕರ್ಣಿ ಸೇನೆ ಮುಖ್ಯಸ್ಥ ಲೋಕೇಂದ್ರ ಸಿಂಗ್ ಕಾಳ್ವಿ, ಚಿತ್ರವನ್ನು ಸಮರ್ಥಿಸಿಕೊಳ್ಳುತ್ತಿರುವ ನಟಿ ದೀಪಿಕಾ ಪಡುಕೋಣೆಯ ಮೂಗು ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಅಲ್ಲದೆ ಚಿತ್ರಕ್ಕೆ ಪಾತಕಿ ದಾವೂದ್ ಇಬ್ರಾಹಿಂ ಬಂಡವಾಳ ಹೂಡಿದ್ದಾನೆ ಎಂದೂ ಆರೋಪಿಸಿದ್ದಾರೆ. ಚಿತ್ರ ಬಿಡುಗಡೆಯಾದರೆ ಡಿ.1ರಂದು “ಭಾರತ್ ಬಂದ್’ ಮಾಡು ವುದಾಗಿ ಎಚ್ಚರಿಸಿದರು. ಏತನ್ಮಧ್ಯೆ, ಅಜೆ¾àರ್ ದರ್ಗಾದ ಜೈನುಲ್ ಆಬಿದೀನ್ ಅಲಿ ಖಾನ್ ಅವರೂ ಪ್ರಧಾನಿ ಮೋದಿಗೆ ಪತ್ರ ಬರೆದು, ಪದ್ಮಾವತಿ ಚಿತ್ರ ನಿಷೇಧಿಸಬೇಕೆಂದು ಆಗ್ರಹಿಸಿದ್ದಾರೆ.
“ಕೇಜ್ರಿ’ ಸಿನಿಮಾ ನಿಷೇಧವಿಲ್ಲ: ದೆಹಲಿ ಸಿಎಂ ಕೇಜ್ರಿವಾಲ್ ಜೀವನವನ್ನಾಧರಿಸಿದ “ಆ್ಯನ್ ಇನ್ಸಿಗ್ನಿಫಿಕೆಂಟ್ ಮ್ಯಾನ್’ ಚಿತ್ರಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ