ಭಾರತೀಯ ಸೇನೆ ಹೊಡೆತಕ್ಕೆ ಕಂಗಾಲು; ಬಿಳಿ ಬಾವುಟ ತೋರಿಸಿ ಸೈನಿಕರ ಶವ ಎತ್ತಿಕೊಂಡು ಹೋದ Pak
Team Udayavani, Sep 14, 2019, 12:17 PM IST
ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆ ಸಮೀಪ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದ ಪಾಕಿಸ್ತಾನಿ ಸೇನೆ ವಿರುದ್ಧ ಭಾರತೀಯ ಸೇನೆ ಪ್ರತಿದಾಳಿ ನಡೆಸಿದ ಪರಿಣಾಮ ಇಬ್ಬರು ಪಾಕ್ ಸೈನಿಕರು ಸಾವನ್ನಪ್ಪಿದ್ದರು. ಈ ಸಂದರ್ಭದಲ್ಲಿ ಭಾರತೀಯ ಸೇನೆಯ ದಾಳಿಗೆ ಬೆದರಿದ ಪಾಕ್ ಸೈನಿಕರು ಬಿಳಿ ಬಾವುಟ ತೋರಿಸಿ ಸೈನಿಕರ ಶವವನ್ನು ತೆಗೆದುಕೊಂಡು ಹೋದ ಘಟನೆ ವರದಿಯಾಗಿದೆ.
ಎಎನ್ಐ ವರದಿ ಪ್ರಕಾರ ಸೆಪ್ಟೆಂಬರ್ 10-11ರಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ್ ಸೆಕ್ಟರ್ ನಲ್ಲಿ ಸಿಪಾಯಿ ಗುಲಾಮ್ ರಸೂಲ್ ಭಾರತೀಯ ಸೇನಾಪಡೆಯ ದಾಳಿಗೆ ಬಲಿಯಾಗಿದ್ದ.
ಅಲ್ಲದೇ ಪಾಕಿಸ್ತಾನಿ ಪಂಜಾಬಿ ಮುಸ್ಲಿಮ್ ಸೈನಿಕನೊಬ್ಬ ಸಾವನ್ನಪ್ಪಿದ್ದ. ಹೀಗೆ ಎರಡು ದಿನಗಳ ಕಾಲ ಭಾರತೀಯ ಸೇನೆ ಪ್ರತಿದಾಳಿ ನಡೆಸುತ್ತಿದ್ದ ಪರಿಣಾಮ ಪಾಕ್ ಸೈನಿಕರ ಶವವನ್ನು ಹಾಗೆಯೇ ಬಿಟ್ಟುಬಿಟ್ಟಿದ್ದರು ಎಂದು ವರದಿ ವಿವರಿಸಿದೆ. ಸೆಪ್ಟೆಂಬರ್ 13ರಂದು ಪಾಕಿಸ್ತಾನದ ಸೈನಿಕರು ಗನ್ ಕೆಳಗಿಟ್ಟು ಬಿಳಿ ಬಾವುಟ ತೋರಿಸಿ ಸೈನಿಕರ ಶವ ತೆಗೆದುಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.
#WATCH Hajipur Sector: Indian Army killed two Pakistani soldiers in retaliation to unprovoked ceasefire violation by Pakistan. Pakistani soldiers retrieved the bodies of their killed personnel after showing white flag. (10.9.19/11.9.19) pic.twitter.com/1AOnGalNkO
— ANI (@ANI) September 14, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ