ಸಿಖ್ ಯಾತ್ರೆಯಲ್ಲಿ ಪಾಕ್ ಕುತಂತ್ರ
Team Udayavani, Jul 19, 2019, 5:00 AM IST
ಸಾಂದರ್ಭಿಕ ಚಿತ್ರ
ನವದೆಹಲಿ: ಸಿಖ್ ಯಾತ್ರೆಯ ವೇಳೆ ಪಾಕಿಸ್ತಾನದಲ್ಲಿ ಭಾರತ ವಿರೋಧಿ ಕೃತ್ಯಗಳನ್ನು ನಡೆಸುತ್ತಿರುವ ಕುರಿತು ಪಾಕಿಸ್ತಾನಕ್ಕೆ ಭಾರತ ತನ್ನ ಆಕ್ಷೇಪಣೆ ಸಲ್ಲಿಸಿದೆ. ಪ್ರತಿ ವರ್ಷ ಸಿಖ್ರು ಪಾಕಿಸ್ತಾನದಲ್ಲಿರುವ ಪ್ರಮುಖ ಗುರುದ್ವಾರಗಳಿಗೆ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಆದರೆ ಈ ವೇಳೆ ಯಾತ್ರಾರ್ಥಿಗಳಿಗೆ ಭಾರತ ವಿರೋಧಿ ಭಿತ್ತಿಪತ್ರಗಳನ್ನು ತೋರಿಸುವುದು, ಯಾತ್ರಾರ್ಥಿಗಳ ಎದುರೇ ಭಾರತದ ರಾಷ್ಟ್ರಧ್ವಜವನ್ನು ಸುಡುವುದು ಸೇರಿದಂತೆ ಹಲವು ಕೃತ್ಯಗಳು ನಡೆಯುತ್ತಿವೆ. ಇದು 1974ರ ಧಾರ್ಮಿಕ ಸ್ಥಳಗಳಿಗೆ ಭೇಟಿ ಶಿಷ್ಟಾಚಾರಕ್ಕೆ ವಿರುದ್ಧವಾಗಿದೆ ಎಂದು ಭಾರತ ತನ್ನ ಆಕ್ಷೇಪದಲ್ಲಿ ವಿವರಿಸಿದೆ. ಈ ಕುರಿತು ಇತ್ತೀಚೆಗೆ ಕರ್ತಾರ್ಪುರ ಕಾರಿಡಾರ್ ಕುರಿತು ನಡೆದ ಸಭೆ ಯಲ್ಲಿ ಭಾರತದ ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Mangaluru; ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಆರೋಪ: ಕೋರ್ಟ್ಗೆ ಮೊರೆ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ