ಪಾಕ್ ದಾಳಿಗೆ ಉತ್ತರ: ಭದ್ರತಾ ಪಡೆಯಿಂದ ಪಾಕ್ ಸೈನಿಕನ ಹತ್ಯೆ
Team Udayavani, Feb 21, 2018, 7:24 PM IST
ಶ್ರೀನಗರ : ಪಾಕ್ ಸೈನಿಕರು ಇಂದು ಜಮ್ಮು ಕಾಶ್ಮೀರದ ತಂಗಧಾರ್ ವಲಯದಲ್ಲಿನ ಗಡಿ ರೇಖೆಯಲ್ಲಿ ಕದನ ವಿರಾಮ ಉಲ್ಲಂಘನೆ ಗೈದು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಭಾರತೀಯ ಸೇನಾ ಪಡೆ ಅತ್ಯುಗ್ರ ಗುಂಡಿನ ಉತ್ತರ ನೀಡಿದಾಗ ಓರ್ವ ಪಾಕ್ ಸೈನಿಕ ಹತನಾದನೆಂದು ಸೇನಾ ಮೂಲಗಳು ತಿಳಿಸಿವೆ.
ಕುಪ್ವಾರಾ ಜಿಲ್ಲೆಯ ತಂಗಧಾರ್ ವಲಯದಲ್ಲಿನ ಭಾರತೀಯ ಸೇನಾ ಪಡೆಯ ಹೊರ ಠಾಣೆಗಳನ್ನು ಗುರಿ ಇರಿಸಿ ಪಾಕ್ ಸೈನಿಕರು ಇಂದು ಬುಧವಾರ ಮಧ್ಯಾಹ್ನ ಗುಂಡಿನ ದಾಳಿ ನಡೆಸಿದರು.
ಇದಕ್ಕೆ ಭಾರತೀಯ ಸೇನಾ ಪಡೆ ತಕ್ಕುದಾದ ಮತ್ತು ಪರಿಣಾಮಕಾರಿಯಾದ ಉತ್ತರ ನೀಡಿತು. ಆಗ ಪಾಕ್ ಸೈನಿಕನೊಬ್ಬ ಹತನಾದ. ಭಾರತೀಯ ಸೇನೆಯ ಕಡೆಯಲ್ಲಿ ಯಾವುದೇ ಸಾವು ನೋವು, ಗಾಯ ಉಂಟಾಗಿಲ್ಲ ಎಂದು ಸೇನಾ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ