![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪಾಕ್ ಜತೆಗಿನ ನೌಕಾ ಭದ್ರತೆ ಮಾತುಕತೆ ರದ್ದು
Team Udayavani, Apr 16, 2017, 3:45 AM IST
![pak.jpg](https://www.udayavani.com/wp-content/uploads/2017/04/15/pak-620x373.jpg)
ನವದೆಹಲಿ/ಇಸ್ಲಾಮಾಬಾದ್: ಭಾರತೀಯ ನೌಕಾಪಡೆ ಮಾಜಿ ಅಧಿಕಾರಿ ಕುಲಭೂಷಣ್ ಯಾದವ್ಗೆ ಗಲ್ಲುಶಿಕ್ಷೆ ವಿಧಿಸಿರುವ ಪ್ರಕರಣ ಭಾರತ-ಪಾಕ್ ಮಧ್ಯೆ ಮತ್ತಷ್ಟು ಕಂದಕ ಸೃಷ್ಟಿಸಿರುವ ಬೆನ್ನಲ್ಲೇ ಮುಂದಿನವಾರ ಪಾಕ್ ಜತೆ ನಡೆಯಬೇಕಿದ್ದ ನೌಕಾ ಭದ್ರತೆಗೆ ಸಂಬಂಧಿಸಿದ ಮಾತುಕತೆಯನ್ನು ಭಾರತ ರದ್ದು ಮಾಡಿದೆ.
ಪಾಕಿಸ್ತಾನದ ನೌಕಾ ಭದ್ರತಾ ಸಂಸ್ಥೆ(ಎಂಎಸ್ಎ) ನೇತೃತ್ವದ ನಿಯೋಗವು ಮುಂದಿನವಾರ ಭಾರತಕ್ಕೆ ಭೇಟಿ ನೀಡಬೇಕಿತ್ತು. ಮೀನುಗಾರರಿಗೆ ಸಂಬಂಧಿಸಿದ ವಿಚಾರಗಳು, ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆಗಳ ಕುರಿತು ಏ.16ರಿಂದ 19ರವರೆಗೆ ಭಾರತದೊಂದಿಗೆ ಮಾತುಕತೆ ನಡೆಸಬೇಕಿತ್ತು. ಆದರೆ, ಜಾಧವ್ ವಿವಾದ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪಾಕ್ ನಿಯೋಗದ ಭೇಟಿಗೆ ರಕ್ಷಣಾ ಸಚಿವಾಲಯ ಅನುಮತಿ ನೀಡಲಿಲ್ಲ ಎಂದು ಕರಾವಳಿ ರಕ್ಷಕ ಪಡೆಯ ಮೂಲಗಳು ತಿಳಿಸಿವೆ.
ಎಲ್ಲ ಪ್ರಯತ್ನ ನಡೆಸುತ್ತೇವೆ: ಇದೇ ವೇಳೆ, ಬೇಹುಗಾರಿಕೆ ಆರೋಪದಲ್ಲಿ ಮರಣದಂಡನೆಗೆ ಗುರಿಯಾಗಿರುವ ಜಾಧವ್ರಿಗೆ ರಾಯಭಾರಿಯ ಭೇಟಿಗೆ ಅವಕಾಶ ಕಲ್ಪಿಸಿಕೊಡಲು ಎಲ್ಲ ರೀತಿಯ ಪ್ರಯತ್ನಗಳನ್ನೂ ನಡೆಸಲಾಗುತ್ತಿದೆ ಎಂದು ವಿದೇಶಾಂಗ ಖಾತೆ ಸಹಾಯಕ ಸಚಿವ ಜ.ವಿ.ಕೆ.ಸಿಂಗ್ ಶನಿವಾರ ಹೇಳಿದ್ದಾರೆ.
ಮೂವರು ರಾ ಏಜೆಂಟ್ಗಳ ಬಂಧನ?
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪೊಲೀಸರು ಶನಿವಾರ ಮೂರು ಮಂದಿಯನ್ನು ಬಂಧಿಸಿದ್ದು, ಅವರು ಭಾರತದ ಗುಪ್ತಚರ ಸಂಸ್ಥೆ ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್(ರಾ)ನ ಏಜೆಂಟ್ಗಳು ಎಂದು ಆರೋಪಿಸಿದ್ದಾರೆ. ಈ ಮೂವರು ಪಿಒಕೆಯ ಅಬ್ಟಾಸ್ಪುರದ ನಿವಾಸಿಗಳಾಗಿದ್ದು, ಇವರು ಪಾಕ್ ವಿರುದ್ಧದ ಚಟುವಟಿಕೆಗಳಲ್ಲಿ ತೊಡಗಿದ್ದರು ಎಂದೂ ಪೊಲೀಸರು ಹೇಳಿದ್ದಾರೆ. ಇವರನ್ನು ರಾವಲ್ಕೋಟ್ನಲ್ಲಿ ವಿಚಾರಣೆ ನಡೆಸುವ ವೇಳೆ ಮಾಧ್ಯಮದ ಮುಂದೆ ಕರೆತರಲಾಯಿತು ಎಂದು ಪಾಕಿಸ್ತಾನದ ಡಾನ್ ಪತ್ರಿಕೆ ವರದಿ ಮಾಡಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.