ಭಾರತದ ವಿರುದ್ಧ “ಉಗ್ರ’ ಅಸ್ತ್ರ ಬಳಕೆ ತೀವ್ರಗೊಳಿಸಿದ ಪಾಕ್‌

ತಾನು ಭಿಕ್ಷೆ ಬೇಡುತ್ತಿದ್ದರೂ, ಪಾಪ ಕೃತ್ಯಗಳಿಗೆ ಕೊನೆಯಿಲ್ಲ!

Team Udayavani, Jan 11, 2023, 7:30 AM IST

ಭಾರತದ ವಿರುದ್ಧ “ಉಗ್ರ’ ಅಸ್ತ್ರ ಬಳಕೆ ತೀವ್ರಗೊಳಿಸಿದ ಪಾಕ್‌

ನವದೆಹಲಿ:2021ಕ್ಕೆ ಹೋಲಿಸಿದರೆ 2022ರಲ್ಲಿ ಉಗ್ರ ಕೃತ್ಯಗಳಿಗೆ ನಾಗರಿಕರು ಬಲಿಯಾದ ಪ್ರಕರಣಗಳು ಶೇ.13.5ರಷ್ಟು ಕಡಿಮೆಯಾಗಿದ್ದರೂ, ಭಾರತದಲ್ಲಿ ಇಸ್ಲಾಮಿಕ್‌ ಉಗ್ರವಾದವು ಹೆಚ್ಚಳವಾಗುತ್ತಿದ್ದು, ಇದನ್ನು ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಉಗ್ರ ಸಂಘಟನೆಗಳು ಪೋಷಿಸುತ್ತಿವೆ ಎಂದು ದತ್ತಾಂಶಗಳು ಹೇಳಿವೆ.

ಒಂದು ಕಡೆ ಆರ್ಥಿಕವಾಗಿ ಭಿಕ್ಷೆ ಎತ್ತುವಂಥ ಸ್ಥಿತಿಗೆ ತಲುಪಿರುವ ಪಾಕಿಸ್ತಾನ, ತನಗೆ ನೆರವಾಗುವಂತೆ ಜಗತ್ತಿನ ಇತರೆ ದೇಶಗಳ ಮುಂದೆ ಕೈಚಾಚಿ ನಿಂತಿದೆ. ಎರಡಂಕಿ ಹಣದುಬ್ಬರ, ದುರ್ಬಲ ಕರೆನ್ಸಿಯಿಂದ ನಲುಗಿರುವ ನಡುವೆಯೂ ಪಾಕಿಸ್ತಾನವು ತನ್ನ ಪಾಪಕೃತ್ಯಗಳನ್ನು ಮಾತ್ರ ನಿಲ್ಲಿಸಿಲ್ಲ. ಭಾರತದಲ್ಲಿ ಆಂತರಿಕ ಕ್ಷೋಭೆ ಹುಟ್ಟುಹಾಕಲು ಸರ್ವ ರೀತಿಯಲ್ಲೂ ಪ್ರಯತ್ನ ಮಾಡುತ್ತಲೇ ಇದೆ ಎಂದೂ ವರದಿಗಳು ತಿಳಿಸಿವೆ.

ಪಾಕಿಸ್ತಾನವು ಕಾಶ್ಮೀರದಲ್ಲಿ ಎಲ್ಲ ಪಾಕ್‌ ಮೂಲದ ಉಗ್ರ ಸಂಘಟನೆಗಳನ್ನು ಸಕ್ರಿಯಗೊಳಿಸಿದೆ. ಡ್ರೋನ್‌ಗಳ ಮೂಲಕ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಹೆಚ್ಚಿಸಿದೆ, ಭಾರತದಲ್ಲಿ ಉಗ್ರರಿಗೆ ಹಣಕಾಸು ನೆರವು ಒದಗಿಸಲು ಆಫ‌^ನ್‌ ಹೆರಾಯಿನ್‌ ಅನ್ನು ರವಾನಿಸುತ್ತಿದೆ, ಭಾರತ-ನೇಪಾಳ ಗಡಿಯಲ್ಲಿ 5 ಕಿ.ಮೀ. ವ್ಯಾಪ್ತಿಯೊಳಗೆ ಮಸೀದಿಗಳು ಮತ್ತು ಮದರಸಾಗಳ ನಿರ್ಮಾಣಕ್ಕೂ ಹಣಕಾಸು ನೆರವು ಒದಗಿಸುತ್ತಿದೆ ಎಂದು ಮೂಲಗಳು ತಿಳಿಸಿದೆ.

2022ರಲ್ಲಿ ಪಾಕ್‌ ಮೂಲದ ಲಷ್ಕರ್‌, ಜೈಶ್‌, ಹಿಜ್ಬುಲ್‌ ಮುಜಾಹಿದೀನ್‌ ಮತ್ತು ಅಲ್‌ ಬದ್ರ್ ಮುಜಾಹಿದೀನ್‌ ಸಂಘಟನೆಗಳು ಕಣಿವೆಯಲ್ಲಿ ಸಕ್ರಿಯವಾಗಿದ್ದವು. ಈಗ ಪಾಕಿಸ್ತಾನವು ಹೊಸ ಉಗ್ರ ಸಂಘಟನೆಗಳಾದ ದಿ ರೆಸಿಸ್ಟೆನ್ಸ್‌ ಫ್ರಂಟ್‌, ಕಾಶ್ಮೀರ್‌ ಫ್ರೀಡಂ ಫೈಟರ್ಸ್‌, ಪೀಪಲ್ಸ್‌ ಆ್ಯಂಟಿ-ಫ್ಯಾಸಿಸ್ಟ್‌ ಫ್ರಂಟ್‌, ಜೆಕೆ ಘಝಾನಿ ಫೋರ್ಸ್‌, ಯುಎಲ್‌ಎಫ್, ಮುಜಾಹಿದೀನ್‌ ಗಜ್ವತುಲ್‌ ಹಿಂದ್‌, ಕಾಶ್ಮೀರ್‌ ಟೈಗರ್ಸ್‌, ಕಾಶ್ಮೀರ್‌ ಜಾನ್‌ಬಾಜ್‌ ಫೋರ್ಸ್‌ಗಳನ್ನು ಛೂಬಿಟ್ಟು ಸ್ಥಳೀಯರನ್ನು ಬೆದರಿಸಲು ಯತ್ನಿಸುತ್ತಿದೆ ಎಂದೂ ವರದಿಗಳು ಹೇಳಿವೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.