ಪಾಕ್ ಷಡ್ಯಂತ್ರ ಬಯಲು: ಕ್ಯಾ| ಅಮರಿಂದರ್ ಸಿಂಗ್
Team Udayavani, Dec 2, 2019, 7:30 AM IST
ಚಂಡೀಗಡ: ಕರ್ತಾರ್ಪುರ ಕಾರಿಡಾರ್ ಬಗ್ಗೆ ಪಾಕಿಸ್ಥಾನದ ರೈಲ್ವೆ ಸಚಿವ ನೀಡಿರುವ ಹೇಳಿಕೆಯು, ಆ ದೇಶದ ಅಸಹ್ಯಕರ ಷಡ್ಯಂತ್ರಗಳನ್ನು ಅನಾವರಣಗೊಳಿಸಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾ| ಅಮರಿಂದರ್ ಸಿಂಗ್ ಹೇಳಿದ್ದಾರೆ.
ಶನಿವಾರವಷ್ಟೇ ಹೇಳಿಕೆ ನೀಡಿದ್ದ ಪಾಕಿಸ್ಥಾನದ ರೈಲ್ವೆ ಸಚಿವ ಶೇಖ್ ರಶೀದ್, ‘ಕರ್ತಾರ್ಪುರ ಯೋಜನೆಯು ಪಾಕಿಸ್ಥಾನದ ಸೇನಾ ಮುಖ್ಯಸ್ಥರಾದ ಜನರಲ್ ಖಮರ್ ಬಜ್ವಾ ಅವರ ಕನಸಿನ ಯೋಜನೆ. ದೀರ್ಘಾವಧಿಯಲ್ಲಿ ಇದು ಭಾರತಕ್ಕೆ ಎಂದೆಂದಿಗೂ ಮರೆಯದಂಥ ಗಾಯವನ್ನು ಮಾಡಲಿದೆ” ಎಂದಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯಾ| ಸಿಂಗ್, ‘ಯೋಜನೆಯು ಜಾರಿಗೊಂಡಿದ್ದಕ್ಕೆ ಭಾರತವು ಪಾಕಿಸ್ಥಾನಕ್ಕೆ ಆಭಾರಿಯಾಗಿದೆ. ಆದರೆ, ಈ ಸೌಜನ್ಯವನ್ನು ಪಾಕ್ ತಪ್ಪಾಗಿ ಅರ್ಥೈಸಬಾರದು” ಎಂದು ತಿರುಗೇಟು ನೀಡಿದ್ದಾರೆ. ಜತೆಗೆ, ಪಂಜಾಬ್ನ ಕಾಂಗ್ರೆಸ್ ನಾಯಕ ನವ ಜೋತ್ ಸಿಂಗ್ ಸಿಧು ಅವರು ಇಮ್ರಾನ್ ಖಾನ್ ಜತೆಗೆ ತಾವು ಹೊಂದಿರುವ ಬಾಂಧವ್ಯದ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ