![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪಾಕ್ ಭಯೋತ್ಪಾದನ ಕಾರ್ಖಾನೆ ಮುಚ್ಚಬೇಕು: ಜೈಶಂಕರ್
Team Udayavani, Feb 14, 2017, 3:21 PM IST
![Jaishanker-700.jpg](https://www.udayavani.com/wp-content/uploads/2017/02/14/Jaishanker-700-620x354.jpg)
ಮುಂಬಯಿ : ಪಾಕಿಸ್ಥಾನ ತನ್ನಲ್ಲಿನ ಭಯೋತ್ಪಾದನ ಕಾರ್ಖಾನೆಯನ್ನು ಮುಚ್ಚಬೇಕು; ಪಾಕ್ ಭಯೋತ್ಪಾದನ ಕಾರ್ಖಾನೆಯ ಬಗ್ಗೆ ಈಗ ಅಂತಾರಾಷ್ಟ್ರೀಯ ಕಳವಳವೇ ವ್ಯಕ್ತವಾಗುತ್ತಿದೆ ಎಂದು ಭಾರತದ ವಿದೇಶ ಕಾರ್ಯದರ್ಶಿ ಎಸ್ ಜೈಶಂಕರ್ ಹೇಳಿದ್ದಾರೆ.
“ಭಾರತ ಸಾರ್ಕ್ ಅನ್ನು ಪೂರ್ತಿಯಾಗಿ ಕೈಬಿಟ್ಟಿಲ್ಲ; ಆದರೆ ಅದೇ ರೀತಿಯ ಪ್ರಾದೇಶಿಕ ಏಕತೆ, ಸಮಗ್ರತೆಯ ಅವಕಾಶಗಳನ್ನು ಶೋಧಿಸುತ್ತಿದೆ’ ಎಂದು ಜೈಶಂಕರ್ ಹೇಳಿದರು.
ಚೀನದೊಂದಿಗಿನ ಬಾಂಧವ್ಯದ ಕುರಿತಾಗಿ ಮಾತನಾಡಿದ ಜೈಶಂಕರ್, “ಸಮಸ್ಯೆಗಳಿಗೆ ಹೆದರಿಕೊಂಡಿರುವುದರಿಂದ ಯಾವುದೇ ಪ್ರಯೋಜನವಿಲ್ಲ; ಉಭಯ ದೇಶಗಳೊಳಗಿನ ಬಾಂಧವ್ಯವನ್ನು ಇನ್ನಷ್ಟು ಸುಧಾರಿಸುವ ದಿಶೆಯಲ್ಲಿ ಯತ್ನಿಸಬೇಕಾದ ಅಗತ್ಯವಿದೆ’ ಎಂದು ಹೇಳಿದರು.
ಜೈಶಂಕರ್ ಅವರು ವಿದೇಶ ವ್ಯವಹಾರಗಳ ಸಚಿವಾಲಯದ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಗೇಟ್ ವೇ ಡಯಲಾಗ್ ಈವೆಂಟ್ನಲ್ಲಿ “ರಾಜಕೀಯ ಬದಲಾವಣೆ ಮತ್ತು ಆರ್ಥಿಕ ಅಸ್ಥಿರತೆ’ ಕುರಿತ ಚರ್ಚೆಯಲ್ಲಿ ಮಾತನಾಡುತ್ತಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.