ಭಾರತದಲ್ಲಿ ರಕ್ತಪಾತಕ್ಕೆ ಪಾಕ್ ಸಂಚು
Team Udayavani, Sep 24, 2018, 11:09 AM IST
ಹೊಸದಿಲ್ಲಿ: ಪಾಕಿಸ್ಥಾನವು ಕಾಶ್ಮೀರದ ಯುವಕರನ್ನು ಉಗ್ರವಾದಕ್ಕೆ ಸೆಳೆಯುತ್ತಿದೆ. ಕಾಶ್ಮೀರದಲ್ಲಿ ಹಿಂಸೆ ನಡೆಯುತ್ತಲೇಇರಬೇಕು ಹಾಗೂ ಭಾರತದಲ್ಲಿ ರಕ್ತಪಾತ ನಡೆಸಬೇಕು ಎಂಬುದು ಪಾಕ್ ಉದ್ದೇಶ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ.
ಕಾಶ್ಮೀರದಲ್ಲಿ ಪೊಲೀಸರ ಹತ್ಯೆ ಹಾಗೂ ಉಗ್ರ ಬುರ್ಹಾನ್ ವಾನಿಯ ಅಂಚೆ ಚೀಟಿಯನ್ನು ಪಾಕಿಸ್ಥಾನ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಾತುಕತೆಯನ್ನು ಭಾರತ ರದ್ದು ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ರಾವತ್, ಪಾಕ್ ಅಧ್ಯಕ್ಷ ಇಮ್ರಾನ್ ಖಾನ್ ಅಧಿಕಾರಕ್ಕೆ ಬಂದಾಗ ಶಾಂತಿ ಸಂದೇಶಗಳನ್ನು ಕಳುಹಿಸಲು ಪ್ರಯತ್ನಿಸಿದರು. ಆದರೆ ಪಾಕಿಸ್ಥಾನದ ಇಡೀ ವ್ಯವಸ್ಥೆಗೆ ಶಾಂತಿ ಬೇಕಿತ್ತೇ ಎಂಬುದನ್ನು ನಾವು ತಿಳಿಯಬೇಕಿದೆ ಎಂದಿದ್ದಾರೆ. ಏತನ್ಮಧ್ಯೆ, ರವಿವಾರ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆ ಯಲ್ಲಿ ಪಾಕಿಸ್ತಾ ನ ಮೂಲದ ಜೈಶ್ ಉಗ್ರನೊಬ್ಬನನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ