ಕಣಿವೆ ರಾಜ್ಯದಲ್ಲಿ ಉಗ್ರ ಚಟುವಟಿಕೆಗಳ ಹಿಂದೆ ಪಾಕ್ ಸೇನೆಯ ಕುಮ್ಮಕ್ಕು

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಲೆಫ್ಟಿನೆಂಟ್ ಜನರಲ್ ಗಂಭೀರ ಆರೋಪ

Team Udayavani, Aug 2, 2019, 3:50 PM IST

Dillon-2-8

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಪಾಕಿಸ್ಥಾನ ಸೈನ್ಯದ ನೇರ ಕೈವಾಡವಿದೆ ಎಂಬ ಗಂಭೀರ ಆರೋಪವನ್ನು ಭಾರತೀಯ ಸೇನೆ ಮಾಡಿದೆ. ಜಮ್ಮು-ಕಾಶ್ಮೀರದ ಉನ್ನತ ಪೊಲೀಸ್ ಅಧಿಕಾರಿಗಳು ಮತ್ತು ಸೇನೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಚಿನಾರ್ ಕಾರ್ಪ್ಸ್ ನ ಕಮಾಂಡರ್ ಆಗಿರುವ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್ ಅವರು ಮಾತನಾಡುತ್ತಾ ಈ ವಿಚಾರವನ್ನು ಬಹಿರಂಗಪಡಿಸಿದರು.

ನಮ್ಮ ನೆಲದಲ್ಲಿ ಉಗ್ರ ಚಟುವಟಿಕೆಗಳನ್ನು ಉತ್ತೇಜಿಸುವ ಪಾಕಿಸ್ಥಾನ ಸೇನೆಯ ಎಲ್ಲಾ ವಿಧದ ಯೋಜನೆಗಳನ್ನು ನಾವು ಯಶಸ್ವಿಯಾಗಿ ಹಿಮ್ಮೆಟ್ಟಿಸುತ್ತೇವೆ ಮಾತ್ರವಲ್ಲದೇ ಕಣಿವೆ ರಾಜ್ಯದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನಗಳು ಯಶಸ್ವಿಯಾಗದು ಎಂದು ಧಿಲ್ಲೋನ್ ಅವರು ಉಗ್ರ ಪೋಷಕ ರಾಷ್ಟ್ರಕ್ಕೆ ನೇರ ಎಚ್ಚರಿಕೆ ನೀಡಿದರು.

ವಿವಿಧ ಉಗ್ರ ಸಂಘಟನೆಗಳಿಗೆ ಸೇರ್ಪಡೆಗೊಂಡಿರುವ ಸ್ಥಳೀಯರಲ್ಲಿ ಸುಮಾರು 83 ಪ್ರತಿಶತ ಯುವಕರು ಇಲ್ಲಿ ಕಲ್ಲೆಸೆತ ಪ್ರಕರಣಗಳಲ್ಲಿ ಭಾಗಿಯಾಗಿದ್ದವರೇ ಆಗಿದ್ದಾರೆ ಎಂಬ ಮಾಹಿತಿಯನ್ನೂ ಸಹ ಕಮಾಂಡರ್ ಅವರು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಿದರು. ‘ಇಂದಿನ ಕಲ್ಲೆಸೆತಗಾರರೇ ನಾಳಿನ ಉಗ್ರಗಾಮಿಗಳು’ ಎಂಬ ಹೊಸ ಉಕ್ತಿಯೊಂದನ್ನು ಉಲ್ಲೇಖಿಸಿದ ಕಮಾಂಡರ್ ಧಿಲ್ಲೋನ್ ಅವರು ಕೇವಲ 500 ರೂಪಾಯಿಗಳ ಆಸೆಗೆ ಕಲ್ಲೆಸೆತ ಪ್ರಕರಣಗಳಲ್ಲಿ ಭಾಗಿಯಾಗುವ ಯುವಕರನ್ನು ಅವರ ಮನೆಯಯವರು ಮನ ಒಲಿಸಿ ವಾಸ್ತವ ಸ್ಥಿತಿಯನ್ನು ವಿವರಿಸಬೇಕೆಂದು ಅಂತಹ ಕುಟುಂಬಗಳಿಗೆ ಧಿಲ್ಲೋನ್ ಮನವಿಯನ್ನೂ ಸಹ ಮಾಡಿಕೊಂಡರು.

ಅಮರನಾಥ ಯಾತ್ರೆಯನ್ನು ಸಹ ಹಾಳುಗೆಡವಲು ಪಾಕಿಸ್ಥಾನ ಸೇನೆಯಿಂದ ಬೆಂಬಲಿತ ಉಗ್ರಗಾಮಿಗಳು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಖಚಿತ ಮೂಲಗಳಿಂದ ನಮಗೆ ಲಭ್ಯವಾಗಿರುವ ಮಾಹಿತಿಯಂತೆ ಅಮರನಾಥ ಯಾತ್ರೆ ಸಾಗುವ ಉತ್ತರದ ಪಹಾಲ್ಗಾಮ್ ಮತ್ತು ದಕ್ಷಿಣದ ಮಾರ್ಗವಾಗಿರುವ ಬಾಲ್ಟಾಲ್ ಮಾರ್ಗಗಳಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಶೋಧ ಕಾರ್ಯವನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಧಿಲ್ಲೋನ್ ಅವರು ನೀಡಿದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.