ಕಾಶ್ಮೀರದಲ್ಲಿ ಮತ್ತೆ ಗಲಭೆ ಎಬ್ಬಿಸಲು ಉಗ್ರ ಸಂಘಟನೆಗಳ ಸಭೆ ಸೇರಿದ ಐಎಸ್ ಐ
Team Udayavani, Sep 10, 2019, 11:51 AM IST
ಇಸ್ಲಮಾಬಾದ್: ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ನಂತರ ಚಡಪಡಿಸುತ್ತಿರುವ ಪಾಕಿಸ್ಥಾನ, ಕಣಿವೆ ರಾಜ್ಯದಲ್ಲಿ ಮತ್ತೆ ಗಲಭೆ ಎಬ್ಬಿಸಲು ಸಂಚು ನಡೆಸಿದೆ. ಮಹತ್ತರ ಬೆಳವಣಿಗೆಯಲ್ಲಿ ಪಾಕ್ ನ ಗುಪ್ತಚರ ಸಂಸ್ಥೆ ಐಎಸ್ ಐ ಇಸ್ಲಮಾಬಾದ್ ನಲ್ಲಿ ಉಗ್ರ ಸಂಘಟನೆಗಳೊಂದಿಗೆ ಸಭೆ ನಡೆಸಿದೆ.
ಪಾಕ್ ಮೂಲದ ಪ್ರಮುಖ ಉಗ್ರ ಸಂಘಟನೆಗಳಾದ ಜೈಶ್ ಎ ಮೊಹಮ್ಮದ್, ಲಶ್ಕರ್ ಎ ತೈಬಾ, ಹಿಜ್ಬುಲ್ ಮುಜಾಹಿದ್ದೀನ್, ಖಲಿಸ್ಥಾನಿ ಜಿಂದಾಬಾದ್ ಫೋರ್ಸ್ ಸಂಘಟನೆಗಳೊಂದಿಗೆ ಸಭೆ ನಡೆಸಿರುವ ಐಎಸ್ ಐ ಭಾರತದ ಮೇಲೆ ಉಗ್ರ ದಾಳಿ ನಡೆಸುವ ಬಗ್ಗೆ ಚರ್ಚಿಸಿದೆ ಎಂದು ವರದಿಯಾಗಿದೆ.
ಅಂತಾರಾಷ್ಟ್ರೀಯ ಗಮನ ಸೆಳೆಯುವ ಪುಲ್ವಾಮಾ ಮಾದರಿಯ ಮತ್ತೊಂದು ದಾಳಿಯನ್ನು ಜಮ್ಮು ಕಾಶ್ಮೀರದಲ್ಲಿ ನಡೆಸಲು ಪಾಕ್ ಯೋಜನೆ ರೂಪಿಸಿದೆ. ಈ ಯೋಜನೆಗೆ ಖಲಿಸ್ಥಾನಿ ಜಿಂದಾಬಾದ್ ಉಗ್ರರ ಸಹಾಯ ಪಡೆಯಲು ಅದು ಯೋಚಿಸಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು