15 ದಿನಗಳೊಳಗೆ ಕಾಶ್ಮೀರ, ಪಂಜಾಬ್‌ನಲ್ಲಿ ಐಎಸ್‌ಐ ಉಗ್ರ ದಾಳಿ: ವರದಿ


Team Udayavani, Jun 10, 2017, 3:53 PM IST

Taliban Fighters-700.jpg

ಹೊಸದಿಲ್ಲಿ : ಪಾಕಿಸ್ಥಾನದ ಬೇಹು ಸಂಸ್ಥೆ ಐಎಸ್‌ಐ ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ ನಲ್ಲಿ ಭಾರೀ ದೊಡ್ಡ ಉಗ್ರ ದಾಳಿ ನಡೆಸಲು ಯೋಜಿಸುತ್ತಿದೆ; ಇದಕ್ಕಾಗಿ ನಾಲ್ವರು ಉಗ್ರರು ಪಂಜಾಬ್‌ ಗಡಿ ಮೂಲಕ ದೇಶದೊಳಗೆ ನುಸುಳಿ ಬಂದಿದ್ದಾರೆ ಎಂದು ಭಾರತೀಯ ಗುಪ್ತಚರ ದಳ, ರಾಜ್ಯ ಸರಕಾರಗಳೊಂದಿಗೆ ಹಂಚಿಕೊಂಡಿರುವ ವರದಿಯು ತಿಳಿಸಿದೆ. 

ಮುಂದಿನ ಹದಿನೈದು ದಿನಗಳ ಒಳಗೆ ಜಮ್ಮು ಸಮೀಪದ ಕಥುವಾ, ಪಂಜಾಬ್‌ ನಲ್ಲಿನ ಗುರುದಾಸ್‌ಪುರ ಮತ್ತು ಪಠಾಣ್‌ಕೋಟ್‌ನಲ್ಲಿ  ಪಾಕ್‌ ಐಎಸ್‌ಐ ಆಯೋಜಿತ ಉಗ್ರ ದಾಳಿಗಳು ನಡೆಯುವ ಸಂಭವವಿದೆ; ಈ ಬಗ್ಗೆ ಸಾಕಷ್ಟು ಮುಂಜಾಗ್ರತೆ ಅಗತ್ಯ ಎಂದು ಗುಪ್ತಚರ ವರದಿ ತಿಳಿಸಿದೆ.  ಗುಪ್ತಚರ ದಳದ ಈ ವರದಿಯ ಪ್ರತಿಯೊಂದು ಐಎಎನ್‌ಎಸ್‌ ಸುದ್ದಿ ಸಂಸ್ಥೆಗೆ ದೊರಕಿದೆ.

ಕೆಲವು ದಿನಗಳ ನಾಲ್ಕು ಪಾಕ್‌ ಉಗ್ರರು ಪಂಜಾಬ್‌ ಗಡಿ ಮೂಲಕ ಬಮ್‌ತಾಲ್‌ ವಲಯದೊಳಗೆ ನುಸುಳಿ ಬಂದಿದ್ದಾರೆ; ಇವರು ಜಮ್ಮು ಕಾಶ್ಮೀರ ಮತ್ತು ಪಂಜಾಬ್‌ ನಲ್ಲಿ ಭಾರೀ ದೊಡ್ಡ ಉಗ್ರ ದಾಳಿಗಳನ್ನು ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ದಳ ಈ ವಾರದ ಆದಿಯಲ್ಲೇ ರಾಜ್ಯ ಸರಕಾರಗಳಿಗೆ ಮುನ್ನೆಚ್ಚರಿಕೆ ನೀಡಿದೆ. 

ಪಂಜಾಬ್‌ ನಲ್ಲೀಗ ಅಡಗಿಕೊಂಡಿರುವ ಈ ಉಗ್ರರು ಪಾಕಿಸ್ಥಾನದಿಂದ ತಮಗೆ ಶಸ್ತ್ರಾಸ್ತ್ರಗಳು ಪೂರೈ ಕೆಯಾಗುವುದನ್ನೇ ಕಾಯುತ್ತಿದ್ದಾರೆ; ಮಾದಕ ದ್ರವ್ಯ ಕಳ್ಳಸಾಗಣೆದಾರನೋರ್ವನನ್ನು ಪಾಕ್‌ ಐಎಸ್‌ಐ ಕೊರಿಯರ್‌ ಆಗಿ ಬಳಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿ ಎಚ್ಚರಿಸಿದೆ. 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.