ಛಾಯಾ ಸಮರದಲ್ಲಿ ಪಾಕ್ ಸೋಲೋದು ಖಂಡಿತ: ರಾಜನಾಥ್
Team Udayavani, Nov 30, 2019, 7:07 PM IST
ಪುಣೆ: ಭಯೋತ್ಪಾದನೆ ಮೂಲಕ ಪಾಕಿಸ್ಥಾನ ಭಾರತದ ವಿರುದ್ಧ ಛಾಯಾಸಮರ ಹೂಡಿದ್ದು, ಅದರಲ್ಲಿ ಅದು ಸೋಲುವುದು ಖಂಡಿತ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಇಲ್ಲಿನ ರಾಷ್ಟ್ರೀಯ ರಕ್ಷಣಾ ಅಕಾಡೆಮಿಯಲ್ಲಿ 137 ಬ್ಯಾಚಿನ ನಿರ್ಗಮನ ಪೆರೇಡ್ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಇದೇ ವೇಳೆ ಭಯೋತ್ಪಾದಕರನ್ನು ಬಗ್ಗು ಬಡಿಯುತ್ತಿರುವ ಸಶಸ್ತ್ರ ಪಡೆಗಳನ್ನು ಶ್ಲಾ ಸಿದರ ಅವರು, ಇವರು ದೇಶದ ಶಕ್ತಿ. ಪಾಕಿಸ್ಥಾನ ಈಗ ಭಯೋತ್ಪಾದನೆಯಿಂದಾಗಿ ವಿಶ್ವ ಮಟ್ಟದಲ್ಲಿ ಏಕಾಂಗಿಯಾಗಿದೆ ಎಂದು ಹೇಳಿದರು.
ವಿದೇಶಿ ವಿದ್ಯಾರ್ಥಿಗಳೂ ಸೇರಿದಂತೆ 284 ಮಂದಿ ವಿದ್ಯಾರ್ಥಿಗಳು ಈ ಬಾರಿ ಪದವಿಗಳನ್ನು ಸ್ವೀಕರಿಸಿದ್ದಾರೆ. ಇದರೊಂದಿಗೆ ಸುಖೋಯ್, ಸಾರಂಗ್ ಹೆಲಿಕಾಪ್ಟರ್ಗಳನ್ನು ಚಾಲನೆ ಮಾಡಿ ಕಸರತ್ತುಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ