ಗಮನಿಸಿ…2023ರ ಮಾರ್ಚ್ ಬಳಿಕ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಬಹುದು…ಕಾರಣವೇನು?


Team Udayavani, Nov 21, 2022, 12:57 PM IST

ಗಮನಿಸಿ…2023ರ ಮಾರ್ಚ್ ಬಳಿಕ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಬಹುದು…ಕಾರಣವೇನು?

ನವದೆಹಲಿ: ಒಂದು ವೇಳೆ ನೀವು ಪಾನ್ ಕಾರ್ಡ್ ಹೊಂದಿದ್ದು, ಈವರೆಗೂ ಆಧಾರ್ ಜೊತೆ ಲಿಂಕ್ ಮಾಡದೇ ಇದ್ದರೇ ನಿಮಗೆ ಈ ಸುದ್ದಿ ತುಂಬಾನೇ ಮುಖ್ಯವಾದದ್ದು. ನಿಮ್ಮ ಪಾನ್ ಕಾರ್ಡ್ ಸಂಖ್ಯೆಯನ್ನು ಆಧಾರ್ ಜೊತೆ ಲಿಂಕ್ ಮಾಡಲು ವಿಫಲರಾದರೆ 2023ರ ಮಾರ್ಚ್ ಬಳಿಕ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ (ಸಿಬಿಡಿಟಿ) ಮಂಡಳಿ ಸೋಮವಾರ (ನವೆಂಬರ್ 21) ತಿಳಿಸಿದೆ.

ಇದನ್ನೂ ಓದಿ:ಮೂರನೇ ಟಿ20 ಪಂದ್ಯಕ್ಕೆ ವಿಲಿಯಮ್ಸನ್ ಅಲಭ್ಯ; ಕಿವೀಸ್ ತಂಡಕ್ಕೆ ಸೌಥಿ ನಾಯಕ

ಇಲಾಖೆಯ ಅಧಿಸೂಚನೆ ಪ್ರಕಾರ, 2022ರ ಮಾರ್ಚ್ 31ರೊಳಗೆ ಪಾನ್ ಕಾರ್ಡ್ ಹೊಂದಿರುವವರು ಆಧಾರ್ ಜೊತೆ ಲಿಂಕ್ ಮಾಡಿರದಿದ್ದರೆ, 1,000 ರೂಪಾಯಿವರೆಗೆ ದಂಡ ತೆರಬೇಕಾಗಲಿದೆ. ಆದರೂ 2023ರ ಮಾರ್ಚ್ 31ರವರೆಗೆ ಪಾನ್ ಕಾರ್ಡ್ ಅನ್ನು ಬಳಸಲು ಅನುಮತಿ ನೀಡಲಾಗುತ್ತದೆ, ಒಂದು ವೇಳೆ ಲಿಂಕ್ ಮಾಡಲು ವಿಫಲರಾದರೆ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಲಿದೆ ಎಂದು ಎಚ್ಚರಿಸಿದೆ.

ಒಂದು ವೇಳೆ ಪಾನ್ ಕಾರ್ಡ್ ನಿಷ್ಕ್ರಿಯಗೊಂಡರೆ, ಯಾವುದಕ್ಕೆಲ್ಲಾ ಪಾನ್ ಕಾರ್ಡ್ ಅಗತ್ಯವಿದೆಯೋ ಆಗ ನಿಮ್ಮ ಪಾನ್ ಕಾರ್ಡ್ ನಂಬರ್ ನ ಕಾರ್ಯನಿರ್ವಹಣೆ ಸ್ಥಗಿತಗೊಳ್ಳಲಿದೆ. ಬಳಿಕ ನಿಮ್ಮ ಪಾನ್ ಕಾರ್ಡ್ ಪುನಃ ನವೀಕರಿಸಲು ಆಧಾರ್ ಕೇಂದ್ರದಲ್ಲಿ ಮಾಹಿತಿ ನೀಡಿ, ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ನಂತರ ಪಾನ್ ಕಾರ್ಡ್ ಅನ್ನು ಸಕ್ರಿಯಗೊಳಿಸಬಹುದಾಗಿದೆ ಎಂದು ವರದಿ ವಿವರಿಸಿದೆ.

ಈಗಾಗಲೇ ಆದಾಯ ತೆರಿಗೆ ಇಲಾಖೆ ಪಾನ್ ಕಾರ್ಡ್ ಅನ್ನು ಆಧಾರ್ ಜೊತೆ ಲಿಂಕ್ ಮಾಡಲು ಹಲವು ಬಾರಿ ಅಂತಿಮ ದಿನಾಂಕವನ್ನು ವಿಸ್ತರಿಸಿತ್ತು. ಇದೀಗ ಪಾನ್, ಆಧಾರ್ ಲಿಂಕ್ ಮಾಡಲು 2023ರ ಮಾರ್ಚ್ 31 ಅಂತಿಮ ದಿನಾಂಕವಾಗಿರುತ್ತದೆ.

ಟಾಪ್ ನ್ಯೂಸ್

1-sad-sdasd

ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್‌ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ…ಯುವಶಕ್ತಿ ಸಮಾಗಮ

ಸಂಪೂರ್ಣ ಕೇಸರಿಮಯವಾದ ಮಹಾಲಿಂಗಪುರ… ಯುವಶಕ್ತಿ ಸಮಾಗಮ

1-sadwewqwe

ಶೀಘ್ರದಲ್ಲೇ ರ‍್ಯಾಂಪ್‌ಗೆ ಹಿಂತಿರುಗುವ ಭರವಸೆ…:ಅಮಿತಾಭ್ ಹೆಲ್ತ್ ಅಪ್‌ಡೇಟ್

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ

7 ನೂತನ ವಿ.ವಿ.ಗಳಿಗೆ ಕುಲಪತಿಗಳ ನೇಮಕ: ಸಚಿವ ಡಾ.ಸಿ. ಎನ್. ಅಶ್ವತ್ಥನಾರಾಯಣ

CM-@-4

ಬೋಗಸ್ ಕಾರ್ಡ್ ಗಳ ಬಿಡುಗಡೆ ಸರಣಿ ಆರಂಭ : ಸಿಎಂ ಬೊಮ್ಮಾಯಿ ಲೇವಡಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sad-sdasd

ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್‌ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು

ವಕೀಲರಾಗಿ ಆಯ್ಕೆಯಾದ ಕೇರಳದ ಮೊದಲ ತೃತೀಯಲಿಂಗಿ ಪದ್ಮಲಕ್ಷ್ಮಿ !

ವಕೀಲರಾಗಿ ಆಯ್ಕೆಯಾದ ಕೇರಳದ ಮೊದಲ ತೃತೀಯಲಿಂಗಿ ಪದ್ಮಲಕ್ಷ್ಮಿ !

1-sadsad-as

ಭಾರತ ನಮ್ಮ ಅನಿವಾರ್ಯ ಪಾಲುದಾರ: ದೆಹಲಿಯಲ್ಲಿ ಜಪಾನ್ ಪ್ರಧಾನಿ ಫ್ಯೂಮಿಯೊ

1-adsadsad

ಲಂಡನ್‌ನಲ್ಲಿ ಖಲಿಸ್ತಾನಿ ಬೆಂಬಲಿಗರ ಕುಕೃತ್ಯ: ದೆಹಲಿ ಯುಕೆ ಮಿಷನ್ ಹೊರಗೆ ಪ್ರತಿಭಟನೆ

1-dsfdsfsdfsdf

ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್‌ಐ ಪಾತ್ರ?

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-sad-sdasd

ವಿಮಾನದಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ:ಬ್ಯಾಂಕಾಕ್‌ಗೆ ತೆರಳುತ್ತಿದ್ದ ವ್ಯಕ್ತಿ ಮೃತ್ಯು

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

ಸಿದ್ದರಾಮಯ್ಯ ಅವರಿಗೆ ಸ್ಪರ್ಧಿಸಲು ಕ್ಷೇತ್ರವೇ ಸಿಗುತ್ತಿಲ್ಲವೆಂದರೆ… ನಿರಾಣಿ ವ್ಯಂಗ್ಯ

ವಿದ್ಯಾವಂತರಿಗೆ ಸರಕಾರ ಉದ್ಯೋಗ ನೀಡದೆ ನರೇಗಾ ಕೆಲಸಕ್ಕೆ ತಳ್ಳಿದೆ : ಶಾಸಕ ಗಣೇಶ್

ವಿದ್ಯಾವಂತರಿಗೆ ಸರಕಾರ ಉದ್ಯೋಗ ನೀಡದೆ ನರೇಗಾ ಕೆಲಸಕ್ಕೆ ತಳ್ಳಿದೆ : ಶಾಸಕ ಗಣೇಶ್

1-dsfsfsf

ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

ಅಧಿಕಾರಕ್ಕೆ ಬರುವುದೇ ಡೌಟು… ಆದರೂ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಹಂಚುತ್ತಿದೆ: ಕಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.