ಗೋವಾದಲ್ಲಿ ಶಿವಸೇನೆ ಬಂಡಾಯ ಶಾಸಕರು : ಗಡಿ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ
Team Udayavani, Jun 29, 2022, 7:49 PM IST
ಪಣಜಿ: ಮಹಾರಾಷ್ಟ್ರ ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆ ಮತ್ತು ಇತರ ಬಂಡಾಯ ಶಾಸಕರು ಗೋವಾಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಶಿವಸೈನಿಕರು ಗೋವಾಕ್ಕೆ ಆಗಮಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಗೋವಾ ಮಹಾರಾಷ್ಟ್ರ ಗಡಿ ಭಾಗ ಪತ್ರಾದೇವಿಯಲ್ಲಿ ಹೆಚ್ಚಿನ ಪೋಲಿಸ್ ಭಧ್ರತೆ ಕಲ್ಪಿಸಲಾಗಿದೆ.
ಮಹಾರಾಷ್ಟ್ರದಿಂದ ಗೋವಾಕ್ಕೆ ಆಗಮಿಸುವ ಎಲ್ಲ ವಾಹನಗಳ ಖಡ್ಡಾಯ ತಪಾಸಣೆ ನಡೆಸಲಾಗುತ್ತಿದೆ. ಮಹಾರಾಷ್ಟ್ರದಿಂದ ಗೋವಾಕ್ಕೆ ಶಿವಸೇನೆ ಕಾರ್ಯಕರ್ತರು ಆಗಮಿಸದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಗೋವಾ ಪೆಡ್ನೆ ಪೋಲಿಸ್ ಉಪ ಅಧೀಕ್ಷಕ ಸಿದ್ದಾಂತ ಶಿರೋಡಕರ್ ಮಾರ್ಗದರ್ಶನದಲ್ಲಿ ಪೆಡ್ನೆ ಪೋಲಿಸ್ ಇನ್ಸಪೆಕ್ಟರ್ ವಿಕ್ರಮ ನಾಯ್ಕ ಮತ್ತು ಮೋಪಾ ವಿಮಾನ ನಿಲ್ದಾಣ ಪೋಲಿಸ್ ಇನ್ಸಪೆಕ್ಟರ್ ಮಹೇಶ್ ಕೇರಕರ್ ರವರ ನೇತೃತ್ವದಲ್ಲಿ ಅಧಿಕ ಭದ್ರತೆ ಕಲ್ಪಿಸಲಾಗಿದೆ.
ಮಹಾರಾಷ್ಟ್ರ ಬಂಡಾಯ ಶಾಸಕರು ತಂಗಿರುವ ತಾಜ್ ಹೋಟೆಲ್ಗೆ ಮಹಾರಾಷ್ಟ್ರದ ಶಿವಸೈನಿಕರು ಆಗಮಿಸಿ ಗೊಂದಲ ಸೃಷ್ಠಿಸುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಗೋವಾ ಮಹಾರಾಷ್ಟ್ರ ಗಡಿ ಭಾಗ ಮತ್ತು ತಾಜ್ ಹೋಟೆಲ್ ಪರಿಸರದಲ್ಲಿ ಅಧಿಕ ಪೋಲಿಸ್ ಭಧ್ರತೆ ಕಲ್ಪಿಸಲಾಗಿದೆ.
ಇದನ್ನೂ ಓದಿ : ಭ್ರಷ್ಟಾಚಾರ ಆರೋಪಿಸಿ ಕಾರವಾರ ಪೌರಾಯುಕ್ತರ ಕೊಠಡಿಯಲ್ಲಿ ಮಾಜಿ ಶಾಸಕ ಸೈಲ್ ಧರಣಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ