8000 ರೂ. ಲಂಚ ಸ್ವೀಕರಿಸುತ್ತಿದ್ದ ಪಂಚಾಯತ್ ಅಧಿಕಾರಿ ಅರೆಸ್ಟ್
Team Udayavani, Oct 4, 2017, 12:29 PM IST
ನಾಶಿಕ್ : ದೂರುದಾರರೊಬ್ಬರಿಂದ ಎಂಟು ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದ ಪಂಚಾಯತ್ ಸಹಾಯಕ ಲೆಕ್ಕಪತ್ರ ಅಧಿಕಾರಿಯನ್ನು ಭ್ರಷ್ಟಾಚಾರ ನಿಗ್ರಹ ದಳದವರು (ಎಸಿಬಿ) ಬಂಧಿಸಿದ್ದಾರೆ.
ತ್ರ್ಯಂಬಕೇಶ್ವರ ಪಟ್ಟಣ ಪಂಚಾಯತ್ನ ಸಹಾಯಕ ಲೆಕ್ಕ ಪತ್ರ ಅಧಿಕಾರಿ ನಿವೃತ್ತ ವೈದ್ಯಾಧಿಕಾರಿಯೊಬ್ಬರಿಂದ ವೇತನ ಸಂಬಂಧಿ ಸಮಸ್ಯೆಯನ್ನು ಬಗೆಹರಿಸುವುದಕ್ಕಾಗಿ 8,000 ರೂ. ಲಂಚ ಪಡೆಯುತ್ತಿದ್ದಾಗಲೇ ಎಸಿಬಿಯಿಂದ ಅರೆಸ್ಟ್ ಆದರೆಂದು ಅಧಿಕಾರಿಗಳುತಿಳಿಸಿದ್ದಾರೆ. ಈ ಸಂಬಂಧ ತ್ರ್ಯಂಬಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ