ಕೈದಿಯ ತಂದೆ ಸಾವಿನ ಸುದ್ದಿ ತಿಳಿಸಲು ಪರದಾಟ: ಮಾಧ್ಯಮಗಳ ನೆರವು
Team Udayavani, Jul 16, 2017, 2:13 PM IST
ಬೆಂಗಳೂರು: ಕೆಟ್ಟ ಮೇಲೆ ಬುದ್ದಿ ಬಂತು ಎನ್ನುವ ಮಾತಿನಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಈಗ ಭಾರೀ ಭದ್ರತೆ ಮತ್ತು ಕಟ್ಟೆಚ್ಚರ ವಹಿಸಲಾಗಿದೆ. ಇದರಿಂದಾಗಿ ಕೈದಿಯೊಬ್ಬನಿಗೆ ತಂದೆಯ ಸಾವಿನ ವಿಚಾರ ತಿಳಿಸಲು ಪರದಾಡಬೇಕಾದ ಪ್ರಸಂಗ ಭಾನುವಾರ ನಡೆದಿದೆ.
ತುಮಕೂರು ಮೂಲದ ರಾಜಣ್ಣ ಎಂಬ ಕೈದಿಯ ತಂದೆ ಇಂದು ನಸುಕಿನ ವೇಳೆ ಸಾವನ್ನಪ್ಪಿದ್ದು, ವಿಷಯವನ್ನುತಿಳಿಸಲು ರಾಜಣ್ಣ ಪತ್ನಿ ಅರುಣಾ ಮತ್ತು ನಾದಿನಿ ಜೈಲಿಗೆ ತೆರಳಿದ್ದರು. ಆದರೆ ಜೈಲಿನ ಭದ್ರತಾ ಸಿಬಂದಿಗಳು ಯಾವುದೇ ಕಾರಣಕ್ಕೂ ಭೇಟಿ ಸಾಧ್ಯವಿಲ್ಲ ನಾಳೆ ಬನ್ನಿ ಎಂದಿದ್ದಾರೆ. ಎಷ್ಟೇ ಗೊಗೆರೆದರೂ ಭದ್ರತೆಯ ಕಾರಣ ನೀಡಿ ಅವಕಾಶ ನೀಡಲು ನಿರಾಕರಿಸಿದ್ದಾರೆ.
ಈ ವಿಚಾರವನ್ನು ಜೈಲಿನ ಬಳಿಯಿದ್ದ ಸುದ್ದಿ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿದ್ದು ಬಳಿಕ 12 ಗಂಟೆಯ ನಂತರ ಭೇಟಿಗೆ ಅವಕಾಶ ನೀಡಿದ್ದಾರೆ ಆದರೆ ಅಂತಿಮ ಕ್ರಿಯೆಗೆ ಕಳುಹಿಸಿಕೊಡಲು ಸಾಧ್ಯವಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ