ಗುಜರಾತ್: ಸಿಲಿಂಡರ್ ಇಟ್ಕೊಂಡು ಏನ್ ಮಾಡ್ತೀರಾ? ಪರೇಶ್ ರಾವಲ್ ಹೇಳಿಕೆಗೆ ಆಕ್ರೋಶ, ಕ್ಷಮೆಯಾಚನೆ!

ಗುಜರಾತ್ ನ ಜನರು ಈಗಲೂ ಹಣದುಬ್ಬರವನ್ನು ಸಹಿಸಿಕೊಳ್ಳಬಹುದು,

Team Udayavani, Dec 2, 2022, 5:10 PM IST

ಗುಜರಾತ್: ಸಿಲಿಂಡರ್ ಇಟ್ಕೊಂಡು ಏನ್ ಮಾಡ್ತೀರಾ? ಪರೇಶ್ ರಾವಲ್ ಹೇಳಿಕೆಗೆ ಆಕ್ರೋಶ, ಕ್ಷಮೆಯಾಚನೆ!

ಅಹಮದಾಬಾದ್: ಕಡಿಮೆ ದರದಲ್ಲಿ ಅಡುಗೆ ಅನಿಲದ ಸಿಲಿಂಡರ್ ಪಡೆದುಕೊಂಡು ಏನು ಮಾಡುತ್ತೀರಿ…ಅದರಿಂದ ಬಂಗಾಳಿಯವರಿಗೆ ಮೀನು ಬೇಯಿಸಿ ಕೊಡುತ್ತೀರಾ? ಎಂದು ಬಾಲಿವುಡ್ ನಟ, ರಾಜಕಾರಣಿ ಪರೇಶ್ ರಾವಲ್ ಗುಜರಾತ್ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಮತದಾರರ ಬಳಿ ಪ್ರಶ್ನಿಸಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕ್ಷಮೆಯಾಚಿಸಿರುವ ಘಟನೆ ನಡೆದಿದೆ.

ಇದನ್ನೂ ಓದಿ:ಹೊಸ ವರ್ಷದಲ್ಲಿ ಇಂಧನ ದರ ಇಳಿಕೆ? ಗ್ರಾಹಕರ ಮೇಲಿನ ಹೊರೆ ಇಳಿಕೆಗೆ ಸಚಿವ ಸುನಿಲ್ ಸೂಚನೆ

ಚುನಾವಣೆಗೆ ದಿನಗಣನೆ ಆರಂಭವಾಗಿರುವ ಗುಜರಾತ್ ನ ವಲ್ಸಾಡ್ ನಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ತೊಡಗಿದ್ದ ಪರೇಶ್ ರಾವಲ್ ಈ ಹೇಳಿಕೆ ನೀಡಿದ್ದರು. ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪರೇಶ್, ಗುಜರಾತ್ ನ ಜನರು ಈಗಲೂ ಹಣದುಬ್ಬರವನ್ನು ಸಹಿಸಿಕೊಳ್ಳಬಹುದು, ಆದರೆ ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾಗಳನ್ನಲ್ಲ ಎಂದು ತಿಳಿಸಿದ್ದರು.

ಜನರಿಗೆ ಉದ್ಯೋಗವೂ ದೊರೆಯುತ್ತದೆ. ಆದರೆ ಒಂದು ವೇಳೆ ದೆಹಲಿ ರೀತಿ ಬಾಂಗ್ಲಾದೇಶ ಮತ್ತು ರೋಹಿಂಗ್ಯಾ ವಲಸಿಗರು ನಿಮ್ಮ ಸುತ್ತಮುತ್ತ ವಾಸಿಸಲು ಆರಂಭಿಸಿದರೆ ಏನಾಗಬಹುದು? ಗ್ಯಾಸ್ ಸಿಲಿಂಡರ್ ಬೆಲೆ ದುಬಾರಿಯಾಗಿದೆ, ಆದರೆ ಅದರ ಬೆಲೆ ಕಡಿಮೆಯಾಗಬಹುದು. ಸಿಲಿಂಡರ್ ಇಟ್ಟುಕೊಂಡು ಏನು ಮಾಡುತ್ತೀರಿ, ಬಂಗಾಲಿಗಳಿಗೆ ಮೀನು ಬೇಯಿಸಿ ಕೊಡುತ್ತೀರಾ? ಎಂದು ಪರೇಶ್ ರಾವಲ್ ಪ್ರಶ್ನಿಸಿದ್ದರು.

ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿರುವ ಪರೇಶ್, ನಾನು ಬಂಗಾಲಿ ಅಂತ ಹೇಳಿದ್ದು, ಅಕ್ರಮ ಬಾಂಗ್ಲಾದೇಶಿ ವಲಸಿಗರ ಬಗ್ಗೆ. ಹೌದು ಮೀನಿನ ವಿಚಾರ ಅನಗತ್ಯ, ಯಾಕೆಂದರೆ ಗುಜರಾತಿಗಳು ಕೂಡಾ ಮೀನಿನ ಅಡುಗೆ ಮಾಡಿ ತಿನ್ನುತ್ತಾರೆ. ಆದರೆ ನಾನು ಬೆಂಗಾಲಿ ಅಂತ ಹೇಳಿದ್ದು ಬಾಂಗ್ಲಾ ಮತ್ತು ರೋಹಿಂಗ್ಯಾ ಅಕ್ರಮ ವಲಸಿಗರ ಬಗ್ಗೆ. ಒಂದು ವೇಳೆ ನನ್ನ ಹೇಳಿಕೆ ಯಾರಿಗಾದರೂ ನೋವನ್ನುಂಟು ಮಾಡಿದ್ದರೆ ಕ್ಷಮೆಯಾಚಿಸುವುದಾಗಿ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.