ಚುನಾವಣಾ ಪ್ರಚಾರ ಸಭೆಯಲ್ಲಿ ಪಂಜಾಬ್ ಸಿಎಂ ಬಾದಲ್ ಮೇಲೆ ಶೂ ಎಸೆತ
Team Udayavani, Jan 11, 2017, 3:13 PM IST
ಅಮೃತ ಸರ: ವಿಧಾನಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರ ಮೇಲೆ ವ್ಯಕ್ತಿಯೊಬ್ಬ ಶೂ ಎಸೆದ ಘಟನೆ ಲಂಬಿಯಲ್ಲಿ ಬುಧವಾರ ನಡೆದಿದೆ.
ಸ್ವಕ್ಷೇತ್ರದಲ್ಲಿ ಪ್ರಚಾರ ನಿರತರಾಗಿದ್ದ ವೇಳೆ ವ್ಯಕ್ತಿಯೊಬ್ಬ ಎಸೆದ ಶೂ ಬಾದಲ್ ಅವರ ಮೈಗೆ ತಾಗಿದ್ದು, ಕೈಯಲ್ಲಿದ್ದ ಗ್ಲಾಸ್ ಒಡೆದು ಹೋಗಿರುವುದಾಗಿ ವರದಿಯಾಗಿದೆ. ಶೂ ಎಸೆದ ವ್ಯಕ್ತಿಯನ್ನು ಕೂಡಲೇ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶೂ ಎಸೆದಾತನ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದು, ಆತನ ಕುರಿತು ವಿವರಗಳು ಇನ್ನಷ್ಟೆ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?