ಮಕ್ಕಳ ಮೇಲಿನ ಲೈಂಗಿಕ ಕಿರುಕುಳಕ್ಕೆ ಗಲ್ಲು

ರಾಷ್ಟ್ರಪತಿ ಸಹಿ ಬಿದ್ದ ಕೂಡಲೇ ಕಾನೂನು ಆಗಿ ಜಾರಿ

Team Udayavani, Aug 2, 2019, 6:00 AM IST

k-52

ಹೊಸದಿಲ್ಲಿ: ಇನ್ನು ಮುಂದೆ ಮಕ್ಕಳ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ ನೀಡಿದರೆ ಗಲ್ಲು ಶಿಕ್ಷೆ ಖಚಿತ. ಇದರ ಜತೆಗೆ ಮಕ್ಕಳು ಇರುವ ಲೈಂಗಿಕ ವೀಡಿಯೋ, ಚಿತ್ರ ಹೊಂದಿರುವುದೂ ಶಿಕ್ಷಾರ್ಹ ಅಪರಾಧ…

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ತಿದ್ದುಪಡಿ) ಮಸೂದೆಗೆ ಲೋಕಸಭೆಯಲ್ಲಿ ಗುರುವಾರ ಅನುಮೋದನೆ ಸಿಕ್ಕಿದೆ. ಜು.29ರಂದು ರಾಜ್ಯಸಭೆಯಲ್ಲಿ ಅನುಮೋದನೆಗೊಂಡಿರುವುದರಿಂದ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಂಕಿತ ಬಿದ್ದೊಡನೆ ಇದು ಕಾನೂನಾಗಿ ಜಾರಿಯಾಗಲಿದೆ.

ಮಸೂದೆಯ ಮೇಲೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ, ಪೋಕ್ಸೋ ಮಾಹಿತಿ ಕೋಶದಲ್ಲಿ 6.2 ಲಕ್ಷ ಪ್ರಕರಣಗಳ ಮಾಹಿತಿ ಸಂಗ್ರಹಿಸಲಾಗಿದೆ. 2018ರಿಂದ ಈ ಮಾಹಿತಿ ಕೋಶ ಕಾರ್ಯಾಚರಿಸುತ್ತಿದೆ. ಅಪರಾಧ ಎಸಗಿದ ವ್ಯಕ್ತಿಯನ್ನೇ ಶಿಕ್ಷಿಸುವ ಬಗ್ಗೆ ಎಚ್ಚರಿಕೆಯ ಕ್ರಮ ಕೈಗೊಳ್ಳಲಾಗಿದೆ. ಇದರ ಜತೆಗೆ ಲಿಂಗ ತಾರತಮ್ಯ ನಿವಾರಣೆ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಹೊಸ ಮಸೂದೆಯಿಂದ 43 ಕೋಟಿ ಮಕ್ಕಳಿಗೆ ರಕ್ಷೆ ಸಿಗಲಿದೆ ಎಂದಿದ್ದಾರೆ. ಚರ್ಚೆಯಲ್ಲಿ ಭಾಗವಹಿಸಿದ ಎಲ್ಲ ಸಂಸದರು ವಿಧೇಯಕದಲ್ಲಿನ ತಿದ್ದುಪಡಿ ಪ್ರಸ್ತಾವಕ್ಕೆ ಹೆಚ್ಚಿನ ವಿರೋಧ ಸೂಚಿಸಲಿಲ್ಲ ಎನ್ನುವುದು ಗಮನಾರ್ಹ ಸಂಗತಿ.

ಆರೋಪಿಗೆ 18 ವರ್ಷವಾದರೆ ಮಾತ್ರ ಗಲ್ಲು
ಅತ್ಯಾಚಾರದಂಥ ಘಟನೆಗಳಲ್ಲಿ ಬಾಲಾಪರಾಧಿ ಭಾಗಿಯಾದರೆ ಅಂಥ ಪ್ರಕರಣಗಳು ಬಾಲಪರಾಧ ನ್ಯಾಯ ಮಂಡಳಿ ವ್ಯಾಪ್ತಿಯಲ್ಲಿ ಬರುತ್ತವೆ. ಇಂಥ ಪ್ರಕರಣಗಳಲ್ಲಿ ಕೃತ್ಯವೆಸಗಿದಾತ 18 ವರ್ಷ ವಯೋಮಿತಿಯವನಾಗಿದ್ದರೆ ಮಾತ್ರ ಗಲ್ಲು ಶಿಕ್ಷೆ ನೀಡಲಾಗುತ್ತದೆ ಎಂದರು ಇರಾನಿ. ನಿರ್ಭಯಾ ನಿಧಿ ನೆರವಿನೊಂದಿಗೆ ದೇಶಾದ್ಯಂತ 1,023 ತ್ವರಿತಗತಿಯ ಕೋರ್ಟ್‌ಗಳನ್ನು ಸ್ಥಾಪಿಸಲಾಗುತ್ತದೆ ಎಂದರು.

ಗಲ್ಲು ಕೂಡ ಸಾಲದು
ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌, ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಎಸಗುವವರಿಗೆ ಗಲ್ಲು ಶಿಕ್ಷೆಯೂ ಕಮ್ಮಿ ಎಂದಿದ್ದಾರೆ.

ಸಾರ್ವಜನಿಕವಾಗಿ ಗಲ್ಲಿಗೇರಿಸಿ
ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದವರಿಗೆ ಕಠಿನಾತಿಕಠಿನ ಶಿಕ್ಷೆ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತವಾಯಿತು. ಆರ್‌ಎಲ್ಪಿಸಂಸದ ಬೇನಿವಾಲ್, ಇಂಥ ಪ್ರಕರಣದಲ್ಲಿ ಭಾಗಿಯಾದವರನ್ನು ಸಾರ್ವಜನಿಕವಾಗಿ ಗಲ್ಲಿ ಗೇರಿಸಬೇಕು ಎಂದು ಒತ್ತಾಯಿಸಿದರು.

• ಅಪರಾಧ ಎಸಗಿದ ವ್ಯಕ್ತಿಗೆ ಶಿಕ್ಷೆ ನೀಡುವಂತೆ ಜಾಗರೂಕತೆಯ ಕ್ರಮ

• ದೇಶಾದ್ಯಂತ ನಿರ್ಭಯ ನಿಧಿಯನ್ವಯ 1,023 ತ್ವರಿತ ಕೋರ್ಟ್‌ಗಳ ಸ್ಥಾಪನೆ

• ಲಿಂಗ ತಾರತಮ್ಯ ನಿವಾರಣೆ ನಿಟ್ಟಿನಲ್ಲಿ ಮಹತ್ವದ ಕ್ರಮ

• ಹೊಸ ಮಸೂದೆಯಿಂದ 43 ಕೋಟಿ ಮಕ್ಕಳಿಗೆ ಅನುಕೂಲ

• 2018ರಿಂದ ಶುರುವಾದ ಪೋಕ್ಸೋ ಮಾಹಿತಿ ಕೋಶದಲ್ಲಿ 6.2 ಲಕ್ಷ ಪ್ರಕರಣಗಳು ದಾಖಲು

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.