ರಾಷ್ಟ್ರಪತಿ ಕೋವಿಂದ್‌ಗೆ ಬೀಳ್ಕೊಡುಗೆ: ಸಂಸತ್‌ ಪ್ರಜಾಪ್ರಭುತ್ವದ ದೇಗುಲ ಎಂದ ಕೋವಿಂದ್‌


Team Udayavani, Jul 24, 2022, 6:40 AM IST

ರಾಷ್ಟ್ರಪತಿ ಕೋವಿಂದ್‌ಗೆ ಬೀಳ್ಕೊಡುಗೆ: ಸಂಸತ್‌ ಪ್ರಜಾಪ್ರಭುತ್ವದ ದೇಗುಲ ಎಂದ ಕೋವಿಂದ್‌

ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರಾವಧಿ ಭಾನುವಾರ ಮುಕ್ತಾಯವಾಗಲಿದ್ದು, ಶನಿವಾರ ಸಂಸತ್‌ ಭವನದಲ್ಲಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಗಿದೆ. ಅದರಲ್ಲಿ ಮಾತನಾಡಿದ ಕೋವಿಂದ್‌ ಅವರು, ಸಂಸತ್ತನ್ನು ಪ್ರಜಾಪ್ರಭುತ್ವದ ದೇಗುಲ ಎಂದು ಕರೆದಿದ್ದಾರೆ.

“ದೇಶದ ಹಿತಾಸಕ್ತಿಯ ದೃಷ್ಟಿಯಿಂದಾಗಿ ಎಲ್ಲ ಪಕ್ಷಗಳು ಪಕ್ಷಪಾತ ರಾಜಕಾರಣವನ್ನು ಬಿಡಬೇಕು. ದೇಶದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು’ ಎಂದು ಅವರು ಎಲ್ಲ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ.

“ಸಂಸತ್ತಿನಲ್ಲಿ ಚರ್ಚೆ ನಡೆಸುವಾಗ ಪ್ರತಿಯೊಬ್ಬ ಸಂಸದರು ಗಾಂಧಿ ತತ್ವವನ್ನು ಪಾಲಿಸಬೇಕು. ಶಾಂತಿಯುತವಾಗಿ ಚರ್ಚೆಗಳು ನಡೆಯಬೇಕು’ ಎಂದು ಅವರು ಸಂಸದರಿಗೆ ಕಿವಿ ಮಾತನ್ನು ಹೇಳಿದ್ದಾರೆ.

ಕೋವಿಂದ್‌ ಅವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಭಾಗವಹಿಸಿದ್ದರು. ಸಂಸತ್ತಿನ ಸದಸ್ಯರೂ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

“ಸಿಹಿ ಸುದ್ದಿ ತಿಳಿಸಲು ನೆಟ್‌ವರ್ಕ್‌ ಅಡ್ಡಿ’
   - ಮುರ್ಮುಗೆ ಕರೆ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ!
– ರಾಷ್ಟ್ರಪತಿ ಅಭ್ಯರ್ಥಿಯಾಗಿರುವುದನ್ನು ತಿಳಿಸಲು ಮಾಡಲಾಗಿದ್ದ ಕರೆ!
ನಿಯೋಜಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಕ್ಷಣದ ರೋಚಕ ಸನ್ನಿವೇಶವನ್ನು ಅವರ ಮಾಜಿ ಆಪ್ತ ಕಾರ್ಯದರ್ಶಿ ಬಣ್ಣಿಸಿದ್ದಾರೆ.

ಜೂ.21ರಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಸಿ, ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತು. ಈ ವಿಚಾರವಾಗಿ ಪ್ರಧಾನಿ ಮೋದಿಯವರು ಮುರ್ಮು ಅವರಿಗೆ ಕರೆ ಮಾಡಿ ತಿಳಿಸುವುದಕ್ಕೆ ಪ್ರಯತ್ನಿಸಿದ್ದಾರೆ. ಆದರೆ ಮುರ್ಮು ಅವರಿದ್ದ ರಾಯರಂಗಪುರದಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಅವರಿಗೆ ಕರೆ ಕನೆಕ್ಟ್ ಆಗಿರಲಿಲ್ಲ.

ನಂತರ ಪ್ರಧಾನಿ ಕಚೇರಿಯಿಂದ ಮುರ್ಮು ಅವರ ಮಾಜಿ ಆಪ್ತ ಕಾರ್ಯದರ್ಶಿ ಬಿಕಾಸ್‌ ಚಂದ್ರ ಮಹಂತೋ ಅವರಿಗೆ ಕರೆ ಮಾಡಲಾಗಿದೆ. “ಪಿಎಂ ಮೋದಿ ಮುರ್ಮು ಅವರೊಂದಿಗೆ ಮಾತನಾಡಬೇಕು. ಬೇಗ ಅವರಿಗೆ ಫೋನ್‌ ಕೊಡಿ’ ಎಂದು ಕಚೇರಿಯ ಸಿಬ್ಬಂದಿ ಬಿಕಾಸ್‌ಗೆ ತಿಳಿಸಿದ್ದಾರೆ.

ಅಂಗಡಿಯಲ್ಲಿದ್ದ ಬಿಕಾಸ್‌, ಬೈಕ್‌ನಲ್ಲಿ ಮುರ್ಮು ಅವರ ಮನೆಗೆ ಹೋಗಿ ಅವರ ಕೈಗೆ ಫೋನ್‌ ಕೊಟ್ಟಿದ್ದಾರೆ. ರಾತ್ರಿಯ ಊಟ ಮಾಡುತ್ತಾ ಕುಳಿತಿದ್ದ ಮುರ್ಮು ಅವರಿಗೆ ಸ್ವತಃ ಮೋದಿ ಅವರೇ ವಿಚಾರ ತಿಳಿಸಿದ್ದಾರೆ. ನಂತರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕೂಡ ಕರೆ ಮಾಡಿ ಮಾತನಾಡಿದ್ದಾರೆ ಎಂದು ಬಿಕಾಸ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.