Letter; ಸೋನಿಯಾ ಗಾಂಧಿ ಪತ್ರಕ್ಕೆ ತಿರುಗೇಟು ನೀಡಿದ ಸಚಿವ ಜೋಶಿ
ಪ್ರಜಾಪ್ರಭುತ್ವದ ದೇಗುಲದ ಮೇಲೆ ರಾಜಕೀಯ ದುರದೃಷ್ಟಕರ
Team Udayavani, Sep 6, 2023, 7:36 PM IST
ಹೊಸದಿಲ್ಲಿ:ಸೆಪ್ಟೆಂಬರ್ 18 ರಿಂದ 22 ರ ವರೆಗೆ ನಿಗದಿಯಾಗಿರುವ ಸಂಸತ್ತಿನ ವಿಶೇಷ ಅಧಿವೇಶನವು ನಿಯಮಗಳು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದು, ಸೋನಿಯಾ ಗಾಂಧಿ ಅವರು ಈ ವಿಷಯದ ಬಗ್ಗೆ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
‘ನಮ್ಮ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಮೇಲೆ ನೀವು ರಾಜಕೀಯ ಮಾಡಲು ಮತ್ತು ಅನಗತ್ಯ ವಿವಾದವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ’ ಎಂದು ಜೋಶಿ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ : Parliament special session: ಪ್ರಧಾನಿ ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ
ವಿಶೇಷ ಅಧಿವೇಶನದ ಅಜೆಂಡಾ ಮತ್ತು ಬೆಲೆ ಏರಿಕೆ, ನಿರುದ್ಯೋಗ, ಅದಾನಿ ಗ್ರೂಪ್ ವಿವಾದ, ಮಣಿಪುರ ಹಿಂಸಾಚಾರ, ಭಾರತ-ಚೀನಾ ಗಡಿ ವಿವಾದ ಜಾತಿ ಗಣತಿ ಸೇರಿದಂತೆ ಒಂಬತ್ತು ವಿಷಯಗಳ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋನಿಯಾ ಗಾಂಧಿ ಅವರು ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಸಚಿವ ಜೋಶಿ ಖಾರವಾಗಿ ಉತ್ತರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ