ಸಂಸತ್ ಅಧಿವೇಶನ ಬುಧವಾರಕ್ಕೆ ಅಂತ್ಯ?
ಕೆಲವು ಸಚಿವರು, ಸಂಸದರಿಗೆ ಕೋವಿಡ್
Team Udayavani, Sep 20, 2020, 6:00 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೋವಿಡ್ ಕಾರಣದಿಂದಾಗಿ ಸಂಸತ್ ಅಧಿವೇಶನ ಬುಧವಾರಕ್ಕೇ ಅಂತ್ಯವಾಗುವ ಸಾಧ್ಯತೆ ಇದೆ. ಕೇಂದ್ರ ಸಚಿವರು, ಸಂಸದರು ಮತ್ತು ಸಿಬಂದಿಯಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರ್ಧದಲ್ಲೇ ಅಧಿವೇಶನ ಮೊಟಕುಗೊಳಿಸಲು ನಿರ್ಧರಿಸಲಾಗಿದೆ. ಶನಿವಾರ ಸಂಜೆ ಸ್ಪೀಕರ್ ಓಂಬಿರ್ಲಾ ಅವರ ನೇತೃತ್ವದಲ್ಲಿ ನಡೆದ ಲೋಕಸಭೆಯ ಕಲಾಪ ಸಲಹಾ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದೆ. ಈ ವೇಳೆ ಬಹುತೇಕ ರಾಜಕೀಯ ಪಕ್ಷಗಳು ಅಧಿವೇಶನವನ್ನು ಮೊಟಕುಗೊಳಿಸಲು ಸಹಮತ ವ್ಯಕ್ತಪಡಿಸಿವೆ.
ಅಧಿವೇಶನ ಅ. 1ರ ವರೆಗೆ ನಡೆಯ ಬೇಕಿತ್ತು. ಸದ್ಯ ಕೃಷಿ ಸಂಬಂಧಿ 3 ಅಧ್ಯಾ ದೇಶಗಳನ್ನು ಕೇಂದ್ರ ಸರಕಾರ ಮಸೂದೆಯಾಗಿ ಮಾರ್ಪಡಿಸಬೇಕಾಗಿದೆ. ಲೋಕಸಭೆಯಲ್ಲಿ ಇವು ಪಾಸಾಗಿದ್ದು, ರವಿವಾರ ರಾಜ್ಯಸಭೆ ಮುಂದೆ ಬರಲಿವೆ. ಅಲ್ಲದೆ ಇನ್ನೂ ಕೆಲವು ಮಹತ್ವದ ಅಧ್ಯಾದೇಶ ಗಳಿದ್ದು, ಅವುಗಳಿಗೆ ಬುಧವಾರದೊಳಗೆ ಅನುಮೋದನೆ ಪಡೆದು ಮುಂದೂಡುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ