ಮರಾಠ ಮೀಸಲಾತಿ: ಸರ್ವಾನುಮತದ ನಿಲುವಿಗೆ ಸರ್ವಪಕ್ಷ ನಿರ್ಧಾರ ?
Team Udayavani, Jul 28, 2018, 7:13 PM IST
ಮುಂಬಯಿ : ರಾಜ್ಯದಲ್ಲಿನ ಎಲ್ಲ ಪಕ್ಷಗಳು ಮರಾಠ ಮೀಸಲಾತಿ ವಿಷಯದಲ್ಲಿ ಸರ್ವಾನುಮತದ ನಿಲುವನ್ನು ತಳೆಯಲು ನಿರ್ಧರಿಸಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಹೇಳಿದ್ದಾರೆ.
ಸರ್ವ ಪಕ್ಷಗಳ ಸಭೆಯ ಬಳಿಕ ಫಡ್ನವೀಸ್ ಅವರು ಈ ವಿಷಯವನ್ನು ಮಾಧ್ಯಮಕ್ಕೆ ತಿಳಿಸಿದರು.
ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ ಎಲ್ಲ ಪಕ್ಷಗಳ ಅಭಿಪ್ರಾಯವು ಏಕರೀತಿಯದ್ದಾಗಿದೆ; ಅಂತೆಯೇ ಈ ವಿಷಯದಲ್ಲಿ ನಾವು ಸರ್ವಾನುಮತದ ನಿಲುವಿಗೆ ನಿರ್ಧರಿಸಿದ್ದೇವೆ ಎಂದು ಫಡ್ನವೀಸ್ ಹೇಳಿದರು.
ನಮ್ಮ ಸಹೋದ್ಯೋಗಿಗಳಿಗೆ ಏನಾದರೂ ಪ್ರಾಯೋಗಿಕ ಸಮಸ್ಯೆ ಇದ್ದರೆ ನಾವು ಅವರೊಂದಿಗೆ ಸಹಕರಿಸಲು ಸಿದ್ಧರಿದ್ದೇವೆ; ಆದರೆ ಶುಲ್ಕ ವಿಚಾರದಲ್ಲಿ ಮರಾಠ ವಿದ್ಯಾರ್ಥಿಗಳಿಗೆ ಉದ್ದೇಶಪೂರ್ವಕವಾಗಿ ತೊಂದರೆ ಕೊಟ್ಟಲ್ಲಿ ಶಿಕ್ಷಣ ಇಲಾಖೆಯ ಅವರ ನೋಂದಣೆಯನ್ನು ರದ್ದು ಮಾಡಲಿದೆ ಎಂದು ಫಡ್ನವೀಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?