ಐಸಿಯುನಲ್ಲಿ ಮುಂಬಯಿ !


Team Udayavani, Jun 2, 2020, 7:48 AM IST

ಐಸಿಯುನಲ್ಲಿ ಮುಂಬಯಿ !

ಸಾಂದರ್ಭಿಕ ಚಿತ್ರ

ಮುಂಬಯಿ: ವಾರ್ಡ್‌ಗಳು ಹೌಸ್‌ಫ‌ುಲ್‌, ಆಸ್ಪತ್ರೆಗಳ ಹಜಾರಗಳಲ್ಲೂ ಶವಗಳು, ಹಾಸಿಗೆ ಸಿಗದೆ ನೆಲದ ಮೇಲೆ ಒದ್ದಾಡುತ್ತಿರುವ ಇತರ ರೋಗಿಗಳು, ಗಡಿಯಾರದಂತೆ ಕೆಲಸ ಮಾಡುತ್ತಿರುವ ವೈದ್ಯರು- ದಾದಿಯರು! ಭಾರತದ ಆರ್ಥಿಕ ರಾಜಧಾನಿ ಮುಂಬಯಿ ಈಗ ತಲೆಮೇಲೆ ಕೈಹೊತ್ತು ಕುಳಿತಿದೆ. ಆಸ್ಪತ್ರೆಯಲ್ಲಿ ಬಿದ್ದಿರುವ ಶವಗಳನ್ನು ಕೊಂಡೊಯ್ಯಲೂ ಕುಟುಂಬಸ್ಥರು ಸಿದ್ಧರಿಲ್ಲ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.

ಅನಾಥ ಶವಗಳು: “ಕೋವಿಡ್ ಹೊಸ ಅಸ್ಪೃಶ್ಯತೆ ಹುಟ್ಟಿಹಾಕಿದೆ. ಆಸ್ಪತ್ರೆಗಳಲ್ಲಿ ಶವಗಳು ರಾಶಿಬಿದ್ದಿವೆ. ಅವುಗಳಿಗೆ ಸಂಬಂಧಿಸಿದ ಕಾಗದ ಪತ್ರಗಳೂ ಸಿದ್ಧವಾಗಿವೆ. ಆದರೆ, ಸೋಂಕು ತಗುಲುವ ಭಯದಿಂದ ಕುಟುಂಬಸ್ಥರು ಆಸ್ಪತ್ರೆಗಳತ್ತ ಬರುತ್ತಲೇ ಇಲ್ಲ’ ಎಂದು ಕಿಂಗ್‌ ಎಡ್ವರ್ಡ್‌ ಸಾರ್ವಜನಿಕ ಆಸ್ಪತ್ರೆಯ ದಾದಿ ಮಾಧುರಿ ರಾಮದಾಸ್‌ ಹೇಳಿದ್ದಾರೆ.

1 ಬೆಡ್‌ಗೆ 16 ಗಂಟೆ ಕಾಯಬೇಕು: ಬಹುತೇಕ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳಿಗಿಂತ ದುಪ್ಪಟ್ಟು ಸೋಂಕಿತರು ಕ್ಯೂನಲ್ಲಿ ನಿಂತಿದ್ದಾರೆ. ಒಂದು ಬೆಡ್‌ ಪಡೆಯಲು ಕನಿಷ್ಠ 16 ಗಂಟೆ ಕಾಯಬೇಕಾಗಿದೆ. ಇತರ ಕಾಯಿಲೆಗಳಿಗೆ ಚಿಕಿತ್ಸೆ ನೀಡುವ ವಾರ್ಡ್‌ಗಳನ್ನೂ ಕೊರೊನಾ ವಾರ್ಡ್‌ಗಳಾಗಿ ಮಾರ್ಪಡಿಸಲಾಗಿದೆ. ಆದರೂ ಸೋಂಕಿತರನ್ನು ನಿಯಂತ್ರಿಸಲಾಗುತ್ತಿಲ್ಲ.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.