ಕೂಲಿ ಕಾರ್ಮಿಕನ ಮಗನಿಗೆ 2.5 ಕೋಟಿ ರೂ. ವಿದ್ಯಾರ್ಥಿ ವೇತನ!

ಅಮೆರಿಕದ ಪ್ರಸಿದ್ಧ ವಿವಿಗೆ ಆಯ್ಕೆಯಾದ ಯುವಕ

Team Udayavani, Jul 11, 2022, 7:00 AM IST

thumb 2 education l

ಪಾಟ್ನಾ: ಎಲ್ಲ ಸೌಲಭ್ಯವಿದ್ದರೂ ಓದದೆ ಕೂರುವವರಿದ್ದಾರೆ. ಆದರೆ ಸೌಲಭ್ಯಗಳೇ ಇಲ್ಲದಿದ್ದರೂ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡುತ್ತಿರುವ ಬಿಹಾರದ ಈ ಯುವಕನಿಗೆ ಇದೀಗ ಅಮೆರಿಕದ ಪ್ರಸಿದ್ಧ ವಿಶ್ವವಿದ್ಯಾಲದಯಲ್ಲಿ ವಿದ್ಯಾಭ್ಯಾಸಕ್ಕೆ ಅವಕಾಶ ಸಿಕ್ಕಿದೆ.

ವಿದ್ಯಾಭ್ಯಾಸಕ್ಕೆ 2.5 ಕೋಟಿ ರೂ. ವಿದ್ಯಾರ್ಥಿವೇತನವನ್ನೂ ವಿವಿ ಕೊಡಲಿದೆ. ಪಾಟ್ನಾದ ಗೋನ್‌ಪುರ ಗ್ರಾಮದ ದಲಿತ ಕುಟುಂಬದ 17 ವರ್ಷದ ಪ್ರೇಮ್‌ ಕುಮಾರ್‌ ಸದ್ಯ ಶೋಶಿತ್‌ ಸಮಾಧಾನ್‌ ಕೇಂದ್ರದಲ್ಲಿ 12ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಪ್ರೇಮ್‌ ಅವರ ತಂದೆ ದಿನಗೂಲಿ ಕೆಲಸ ಮಾಡಿಕೊಂಡು ಮನೆ ಸಾಗಿಸುವುದರ ಜತೆ ಮಗನ ವಿದ್ಯಾಭ್ಯಾಸವನ್ನೂ ಮಾಡಿಸುತ್ತಿದ್ದಾರೆ.

ಪ್ರೇಮ್‌ಗೆ ಇದೀಗ ಅಮೆರಿಕದ ಪೆನ್ಸಿಲ್ವೇನಿಯಾದಲ್ಲಿರುವ ಲಫ‌ಯೆಟ್ಟೆ ಕಾಲೇಜಿನಲ್ಲಿ ಮೆಕಾನಿಕಲ್‌ ಇಂಜಿನಿಯರಿಂಗ್‌ ಮಾಡಲು ಅವಕಾಶ ಸಿಕ್ಕಿದೆ.

ಕಾಲೇಜಿನ ಟ್ಯೂಷನ್‌ ಶುಲ್ಕ, ವಸತಿ ಶುಲ್ಕ, ಪ್ರಯಾಣ ಶುಲ್ಕ, ವೈದ್ಯಕೀಯ ಖರ್ಚು ಮತ್ತು ಪುಸ್ತಕಗಳ ಖರ್ಚನ್ನೂ ಕಾಲೇಜು ಭರಿಸಲಿದೆ. ಕಾಲೇಜು ಡೈಯರ್‌ ಫೆಲ್ಲೋಶಿಪ್‌ ಎಂದು ವಿಶ್ವಾದ್ಯಂತ ಒಟ್ಟು ಆರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದ್ದು, ಅದರಲ್ಲಿ ಪ್ರೇಮ್‌ ಕುಮಾರ್‌ ಕೂಡ ಒಬ್ಬರು.

ಪ್ರೇಮ್‌ ಅವರ ಕುಟುಂಬದಲ್ಲಿ ಕಾಲೇಜು ಮೆಟ್ಟಿಲು ಹತ್ತಿದವರಲ್ಲಿ ಮೊದಲನೆಯವರು ಪ್ರೇಮ್‌. ಅವರನ್ನು 14ನೇ ವಯಸ್ಸಿನಲ್ಲೇ ಡೆಕ್ಸೆ$rರಿಟಿ ಗ್ಲೋಬಲ್‌ ಹೆಸರಿನ ಸಂಸ್ಥೆ ಗುರುತಿಸಿ ವಿದ್ಯಾರ್ಥಿ ಮಾರ್ಗದರ್ಶನ ನೀಡಿದೆ.

ಅದರಿಂದಾಗಿಯೇ ಲಫ‌ಯೆಟ್ಟೆ ಕಾಲೇಜು ಕೂಡ ಪ್ರೇಮ್‌ರನ್ನು ಗುರುತಿಸಿ ಈ ಅವಕಾಶ ಕೊಟ್ಟಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.