ಹುತಾತ್ಮ ಸೈನಿಕರ ಕುಟುಂಬಕ್ಕೆ 50,000 ರೂ.ನೆರವು : ಅನುರಾಧಾ ಪೌದ್ವಾಲ್
Team Udayavani, Feb 10, 2017, 12:24 PM IST
ಮುಂಬಯಿ : ಖ್ಯಾತ ಹಿನ್ನೆಲೆ ಗಾಯಕಿ ಅನುರಾಧಾ ಪೌದ್ವಾಲ್ ಅವರು, ಈಚೆಗೆ ಹುತಾತ್ಮರಾದ ಐವರು ಸೈನಿಕರ ಕುಟುಂಬಗಳಿಗೆ ಹಣಕಾಸು ನೆರವು ನೀಡಲು ನಿರ್ಧರಿಸಿದ್ದಾರೆ.
ಹುತಾತ್ಮರಾದ ಐವರು ಸೈನಿಕ ಕುಟುಂಬಗಳಿಗೆ ತನ್ನ ಸೂರ್ಯೋದಯ ಟ್ರಸ್ಟ್ ಮೂಲಕ ತಾನು 50,000 ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಪೌದ್ವಾಲ್ ಹೇಳಿದ್ದಾರೆ.
ಇದೇ ಪೆ.18ರಂದು ಪೌದ್ವಾಲ್ ಅವರನ್ನು ಮಹಾರಾಷ್ಟ್ರ ಸರಕಾರದ ವತಿಯಿಂದ ರಾಜ್ಯಪಾಲ ಸಿ ವಿದ್ಯಾಸಾಗರ ರಾವ್ ಅವರು, ಆಕೆ ಸಂಗೀತ ಹಾಗೂ ಸಮಾಜ ಸೇವಾ ಕ್ಷೇತ್ರಕ್ಕೆ ನೀಡಿರುವ ಅದ್ವಿತೀಯ ಕಾಣಿಕೆಗಾಗಿ, ಸಮ್ಮಾನಿಸಲಿದ್ದಾರೆ.
ಅದೇ ಕಾರ್ಯಕ್ರಮದ ಸಂದರ್ಭದಲ್ಲಿ ತಾನು ಹುತಾತ್ಮ ಸೈನಿಕರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಪೌದ್ವಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ