ಜ.26ರಂದು ಪವಾರ್ ನೇತೃತ್ವದಲ್ಲಿ ಸಂವಿಧಾನ್ ಬಚಾವೋ ಜಾಥಾ
Team Udayavani, Jan 15, 2018, 4:36 PM IST
ಹೊಸದಿಲ್ಲಿ : ಸುಪ್ರೀಂ ಕೋರ್ಟಿನಲ್ಲಿ ಈಚೆಗೆ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇದೇ ಜನವರಿ 26ರಂದು ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಮತ್ತು ಯೆಚೂರಿ ನೇತೃತ್ವದಲ್ಲಿ ಇದೇ ಜನವರಿ 26ರಂದು ಮುಂಬಯಿಯಲ್ಲಿ ಜಾಥಾ ನಡೆಯಲಿದೆ.
ಎನ್ಸಿಪಿ ವಕ್ತಾರ ನವಾಬ್ ಮಲಿಕ್ ಅವರನ್ನು ಈ ಬಗ್ಗೆ ಸಂಪರ್ಕಿಸಿದಾಗ “ಪವಾರ್ ಈ ಜಾಥಾದಲ್ಲಿ ಪಾಲ್ಗೊಳ್ಳುತ್ತಾರೆ’ ಎಂದು ಹೇಳಿದರು. ಆದರೆ ಇದರರ್ಥ ಎನ್ಸಿಪಿ ಈ ಜಾಥಾದ ಭಾಗವಾಗಿದೆ ಎಂದಲ್ಲ ಎಂದವರು ಸ್ಪಷ್ಟಪಡಿಸಿದರು.
ಸಂವಿಧಾನ್ ಬಚಾವೋ ಹೆಸರಿನ ಈ ಜಾಥಾದಲ್ಲಿ ಪಾಲ್ಗೊಳ್ಳುವ ಇತರ ಪ್ರಮುಖರೆಂದರೆ ಕಾಂಗ್ರೆಸ್ ಶಾಸಕ ಅಲ್ಪೇಶ್ ಠಾಕೂರ್, ದಲಿತ ಕಾರ್ಯಕರ್ತ ಜಿಗ್ನೇಶ್ ಮೇವಾನಿ, ಪಾಟಿದಾರ್ ಚಳವಳಿಯ ನಾಯಕ ಹಾರ್ದಿಕ್ ಪಟೇಲ್, ರೈತ ನಾಯಕ ರಾಜು ಶೆಟ್ಟಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ