ಉಗ್ರರ ಗುಂಡಿಗೆ ಗಾಯಗೊಂಡಿದ್ದ ಪಿಡಿಪಿ ಕಾರ್ಯಕರ್ತ ಆಸ್ಪತ್ರೆಯಲ್ಲಿ ಸಾವು
Team Udayavani, May 20, 2019, 3:33 PM IST
ಶ್ರೀನಗರ : ಜಮ್ಮು ಕಾಶ್ಮೀರದ ಕುಲಗಾಂವ್ನಲ್ಲಿ ನಿನ್ನೆ ಭಾನುವಾರ ಉಗ್ರರ ದಾಳಿಯಲ್ಲಿ ಗುಂಡೇಟು ಪಡೆದಿದ್ದ ಪಿಡಿಪಿ ಕಾರ್ಯಕರ್ತ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಮೃತ ಪಿಡಿಪಿ ಕಾರ್ಯಕರ್ತ ಮೊಹಮ್ಮದ್ ಜಮಾಲ್ ಅವರು ಝುಂಗಲಪುರ ಗ್ರಾಮದ ನಿವಾಸಿಯಾಗಿದ್ದು ಇವರನ್ನು ಉಗ್ರರು ಅವರ ನಿವಾಸದಲ್ಲೇ ಗುಂಡೆಸೆದು ಹತ್ಯೆಗೈದಿದ್ದರು.
ಮೊಹಮ್ಮದ್ ಜಮಾಲ್ ಹತ್ಯೆಯನ್ನು ಪಿಡಿಪಿ ಅಧ್ಯಕ್ಷೆ ಮತ್ತು ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಖಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ