ಪೆಗಾಗಸ್ ಬೇಹುಗಾರಿಕೆ ಪ್ರಕರಣ: ತನಿಖೆಗೆ ಸುಪ್ರೀಂನಿಂದಲೇ ಸಮಿತಿ
Team Udayavani, Sep 24, 2021, 7:00 AM IST
ಹೊಸದಿಲ್ಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಪೆಗಾಗಸ್ ಬೇಹುಗಾರಿಕೆ ಪ್ರಕರಣದ ತನಿಖೆಗೆ ತಾಂತ್ರಿಕ ತಜ್ಞರ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಮುಂದಾಗಿದೆ.
ಗುರುವಾರ ನ್ಯಾಯಪೀಠವು ಈ ವಿಚಾರ ತಿಳಿಸಿದ್ದು, ಮುಂದಿನ ವಾರ ಈ ಕುರಿತ ಮಧ್ಯಾಂತರ ಆದೇಶ ಹೊರಡಿಸುವುದಾಗಿ ಹೇಳಿದೆ. ಪೆಗಾಸಸ್ ಪ್ರಕರಣದ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್ಗೆ ಸಲ್ಲಿಕೆಯಾಗಿವೆ.
ಬೇಹುಗಾರಿಕೆ ಆರೋಪದ ತನಿಖೆಗೆ ನಾವೇ ಖುದ್ದು ತಜ್ಞರ ಸಮಿತಿ ರಚಿಸುವುದಾಗಿ ಕೇಂದ್ರ ಸರಕಾರ ಕೋರ್ಟ್ಗೆ ತಿಳಿಸಿತ್ತು. ಇದಕ್ಕೆ ಅರ್ಜಿದಾರರಿಂದ ಆಕ್ಷೇಪ ಕೇಳಿಬಂದಿತ್ತು. ಈಗ, ನ್ಯಾಯಾಲಯವೇ ಸ್ವತಃ ಸಮಿತಿಯೊಂದನ್ನು ರಚಿಸುವುದಾಗಿ ತಿಳಿಸಿದೆ. ತಜ್ಞರ ಹೆಸರನ್ನು ಅಂತಿಮಗೊಳಿಸಿ ಮುಂದಿನ ವಾರ ಮಧ್ಯಾಂತರ ಆದೇಶ ಹೊರಡಿಸುವುದಾಗಿ ಸಿಜೆಐ ಎನ್.ವಿ.ರಮಣ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು