ಕೇಸು ಬಾಕಿ ಶೋಭೆಯಲ್ಲ
Team Udayavani, Oct 1, 2018, 8:20 AM IST
ಹೊಸದಿಲ್ಲಿ: ಹೆಚ್ಚಿನ ಪ್ರಮಾಣದಲ್ಲಿ ಕೇಸುಗಳು ವಿಚಾರಣೆಗೆ ಬಾಕಿ ಇರುವುದು ವ್ಯವಸ್ಥೆಗೆ ಶೋಭೆ ತರುವ ವಿಚಾರವಲ್ಲ ಎಂದು ನಿಯೋಜಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೇಳಿದ್ದಾರೆ. ಅವುಗಳ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು ಎಂದಿದ್ದಾರೆ. ‘ಯೂತ್ ಬಾರ್ ಅಸೋಸಿಯೇಷನ್ ಆಫ್ ಇಂಡಿಯಾ’ ಸಂಘಟನೆಯ ಕಾರ್ಯಕ್ರಮದಲ್ಲಿ ನ್ಯಾ| ಗೊಗೊಯ್ ಮಾತನಾಡಿದ್ದಾರೆ.
ಸಿವಿಲ್ ಪ್ರಕರಣಗಳಲ್ಲಿ ಎರಡು- ಮೂರು ದಶಕಗಳ ಬಳಿಕ ತೀರ್ಪು ಪ್ರಕಟವಾಗುತ್ತದೆ. ಆದರೆ ಕ್ರಿಮಿನಲ್ ಪ್ರಕರಣಗಳಲ್ಲಿ ಕೂಡಲೇ ವಿಚಾರಣೆ ನಡೆದು ತೀರ್ಪು ಪ್ರಕಟವಾಗುತ್ತದೆ ಎಂದು ಹೇಳಿದ್ದಾರೆ. ದೇಶಾದ್ಯಂತ ಜಿಲ್ಲಾ ಕೋರ್ಟ್ಗಳು ಸೇರಿದಂತೆ 5,950 ಹುದ್ದೆಗಳು ಭರ್ತಿಯಾಗಬೇಕಾಗಿವೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್